ಬ್ರೇಕಿಂಗ್ ನ್ಯೂಸ್
11-09-21 04:22 pm Headline Karnataka News Network ಕ್ರೈಂ
ಬೆಂಗಳೂರು, ಸೆ.11: 10 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪತಿ ತೊರೆದಿದ್ದರಿಂದ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದ ತಾಯಿಯೊಬ್ಬಳು, ಮಗನನ್ನ ರೌಡಿಶೀಟರ್ ಬಳಿ ಬಿಟ್ಟಿದ್ದಳು. ಆದರೆ ಆತನಿಗೆ ಪ್ರತಿ ದಿನವೂ ಚಿತ್ರಹಿಂಸೆ ನೀಡಿ ರೌಡಿಶೀಟರ್ ತೊಂದರೆ ಕೊಡುತ್ತಿದ್ದ. ಫೆಬ್ರವರಿಯಲ್ಲಿ ಕೊಠಡಿಯಲ್ಲಿ ಕೂಡಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ಕೊಟ್ಟಾಗ, ಬಾಲಕ ಪ್ರಾಣ ಬಿಟ್ಟಿದ್ದಾನೆ, ನಂತರ ಶವವನ್ನು ತಾಯಿ ಹಾಗೂ ರೌಡಿಶೀಟರ್ ಸೇರಿಕೊಂಡು ತಮಿಳುನಾಡಿಗೆ ಸಾಗಿಸಿ ನಿರ್ಜನ ಪ್ರದೇಶದಲ್ಲಿ ಆತನನ್ನು ಹೂತು ಹಾಕಿದ್ರು.

7 ತಿಂಗಳ ನಂತರ ತಾಯಿ ಬೆಂಗಳೂರಿನ ಮೈಕೋಲೇಔಟ್ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲು ಹೋಗಿದ್ದಾಳೆ, ಬಾಲಕ ಯಾವಾಗಿನಿಂದ ನಾಪತ್ತೆ ಎಂದು ಪೊಲೀಸರು ಪ್ರಶ್ನಿಸಿದಾಗ ತಬ್ಬಿಬ್ಬಾದ ತಾಯಿ ಸರಿಯಾಗಿ ಉತ್ತರ ಕೊಡಲಿಲ್ಲ, ಸಂಶಯಗೊಂಡ ಪೊಲೀಸರು ಆಕೆಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಮಗನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಕೊಲೆ ಪ್ರಕರಣ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್ ಹಾಗೂ ತಾಯಿಯನ್ನು ಬಂಧಿಸಲಾಗಿದೆ.
Investigations by the MICO Layout police into the disappearance of the boy, as reported by his mother in August, has revealed that the boy was tortured and killed by the woman and two associates in February this year.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm