ಬ್ರೇಕಿಂಗ್ ನ್ಯೂಸ್
11-09-21 04:22 pm Headline Karnataka News Network ಕ್ರೈಂ
ಬೆಂಗಳೂರು, ಸೆ.11: 10 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪತಿ ತೊರೆದಿದ್ದರಿಂದ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದ ತಾಯಿಯೊಬ್ಬಳು, ಮಗನನ್ನ ರೌಡಿಶೀಟರ್ ಬಳಿ ಬಿಟ್ಟಿದ್ದಳು. ಆದರೆ ಆತನಿಗೆ ಪ್ರತಿ ದಿನವೂ ಚಿತ್ರಹಿಂಸೆ ನೀಡಿ ರೌಡಿಶೀಟರ್ ತೊಂದರೆ ಕೊಡುತ್ತಿದ್ದ. ಫೆಬ್ರವರಿಯಲ್ಲಿ ಕೊಠಡಿಯಲ್ಲಿ ಕೂಡಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ಕೊಟ್ಟಾಗ, ಬಾಲಕ ಪ್ರಾಣ ಬಿಟ್ಟಿದ್ದಾನೆ, ನಂತರ ಶವವನ್ನು ತಾಯಿ ಹಾಗೂ ರೌಡಿಶೀಟರ್ ಸೇರಿಕೊಂಡು ತಮಿಳುನಾಡಿಗೆ ಸಾಗಿಸಿ ನಿರ್ಜನ ಪ್ರದೇಶದಲ್ಲಿ ಆತನನ್ನು ಹೂತು ಹಾಕಿದ್ರು.

7 ತಿಂಗಳ ನಂತರ ತಾಯಿ ಬೆಂಗಳೂರಿನ ಮೈಕೋಲೇಔಟ್ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲು ಹೋಗಿದ್ದಾಳೆ, ಬಾಲಕ ಯಾವಾಗಿನಿಂದ ನಾಪತ್ತೆ ಎಂದು ಪೊಲೀಸರು ಪ್ರಶ್ನಿಸಿದಾಗ ತಬ್ಬಿಬ್ಬಾದ ತಾಯಿ ಸರಿಯಾಗಿ ಉತ್ತರ ಕೊಡಲಿಲ್ಲ, ಸಂಶಯಗೊಂಡ ಪೊಲೀಸರು ಆಕೆಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಮಗನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಕೊಲೆ ಪ್ರಕರಣ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್ ಹಾಗೂ ತಾಯಿಯನ್ನು ಬಂಧಿಸಲಾಗಿದೆ.
Investigations by the MICO Layout police into the disappearance of the boy, as reported by his mother in August, has revealed that the boy was tortured and killed by the woman and two associates in February this year.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm