ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.

ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm