ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.

ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm