ಬ್ರೇಕಿಂಗ್ ನ್ಯೂಸ್
 
            
                        13-09-21 01:31 pm Mangaluru Correspondent ಕ್ರೈಂ
 
            ಬೆಳ್ತಂಗಡಿ, ಸೆ.13: ಸ್ವಂತ ಅತ್ತೆ ಮಗನೇ ತನ್ನ ಹತ್ತಿರದ ಸಂಬಂಧಿಯನ್ನು ಕಡಿದು ಹತ್ಯೆಗೈದ ಘಟನೆ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಾಂಡವರಕಲ್ಲು ಬಳಿ ನಡೆದಿದೆ. ಪಾಂಡವರಕಲ್ಲು ನಿವಾಸಿ ರಫೀಕ್ ಎಂಬಾತ ಹತ್ಯೆಯಾದ ಆರೋಪಿ.
ರಫೀಕ್ ಅತ್ತೆ ಮಗನಾದ ಸಿದ್ದಿಕ್ ಕೊಲೆಗೈದ ಆರೋಪಿ ಎನ್ನಲಾಗುತ್ತಿದೆ. ಯಾವುದೋ ದ್ವೇಷದಿಂದ ಜಗಳ ನಡೆದು ಮರದ ಸಲಾಕೆಯಲ್ಲಿ ಹಲ್ಲೆಗೈದು ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದ್ದು, ರಫೀಕ್ ಮೃತದೇಹ ಕೊಡ್ಯಮಲೆ ಕಾಡಿನ ಸಮೀಪದ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ.


ಜೀನ್ಸ್ ಪ್ಯಾಂಟ್, ಕೆಂಪು ಟೀಶರ್ಟ್ ಧರಿಸಿದ್ದ ರಫೀಕ್ ಶವ ರಸ್ತೆ ಬದಿಯಲ್ಲಿ ಕಂಡುಬಂದಿದ್ದು, ಇಂದು ಬೆಳಗ್ಗೆ ಸ್ಥಳೀಯರು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ ಸ್ಪೆಕ್ಟರ್ ಹಾಗೂ ಪುಂಜಾಲಕಟ್ಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕೊಲೆ ನಡೆಸಿದ್ದಾನೆ ಎನ್ನಲಾಗುತ್ತಿರುವ ಸಿದ್ದಿಕ್ ತಪ್ಪಿಸಿಕೊಂಡಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
 
            
            
            Punjalkatte youth killed by family member. The deceased has been identified as Rafiq.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm