ಬ್ರೇಕಿಂಗ್ ನ್ಯೂಸ್
13-09-21 02:16 pm Headline Karnataka News Network ಕ್ರೈಂ
ತುಮಕೂರು, ಸೆ.13: ಸ್ವಂತ ಗಂಡನನ್ನು ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಚರಂಡಿಗೆ ತಳ್ಳಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ (52) ಎಂದು ಗುರುತಿಸಲಾಗಿದೆ. ಈತನ ಪತ್ನಿ ಅನ್ನಪೂರ್ಣ (45) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.





ಅನ್ನಪೂರ್ಣ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಇದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಜಗಳ ಆಗುತ್ತಿತ್ತು. ನೆಲಮಂಗಲದ ಬಳಿಯ ಟೋಲ್ ಗೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಪ್ರತಿ ದಿನ ಮನೆಗೆ ಬಂದು ಪತ್ನಿಯನ್ನು ಸಂಶಯದಿಂದ ನೋಡಿ, ತರಾಟೆಗೆತ್ತಿಕೊಂಡಿದ್ದ. ಇದರಿಂದ ರೋಸಿ ಹೋಗಿದ್ದ ಪತ್ನಿ ಅನ್ನಪೂರ್ಣ ಈತನ ಕತೆ ಮುಗಿಸಲು ಪ್ಲಾನ್ ಹಾಕಿದ್ದಳು ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಜಗಳ ನಡೆಯುತ್ತಿರುವಾಗಲೇ ಪೆಟ್ರೋಲ್ ಎರಚಿದ್ದು, ಬೆಂಕಿ ಕಡ್ಡಿ ಗೀರಿದ್ದಳು. ತೂರಾಡುತ್ತಲೇ ನೀರು ನೀರು ಎನ್ನುತ್ತಾ ಚರಂಡಿಯತ್ತ ಹೋಗಿದ್ದಾನೆ. ಹಿಂದಿನಿಂದ ಪತ್ನಿಯೇ ಚರಂಡಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ. ಇದರಿಂದ ಅರೆಸುಟ್ಟ ರೀತಿಯಲ್ಲಿ ಜೀವಂತವಾಗಿಯೇ ದಹಿಸಿ ಚರಂಡಿಯಲ್ಲೇ ನಾರಾಯಣ ಶವವಾಗಿದ್ದಾನೆ. ಕೊಲೆಗಡುಕಿ ಪತ್ನಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ಬೆಳಕಿಗೆ ಬರುತ್ತಲೇ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನ ಸೇರಿದ್ದರು.
Tumkur Extramarital affair wife sets Husband on fire and kills. The deceased has been identified as Narayana (52). Wife has been arrested by police.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm