ಬ್ರೇಕಿಂಗ್ ನ್ಯೂಸ್
13-09-21 02:16 pm Headline Karnataka News Network ಕ್ರೈಂ
ತುಮಕೂರು, ಸೆ.13: ಸ್ವಂತ ಗಂಡನನ್ನು ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಚರಂಡಿಗೆ ತಳ್ಳಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ (52) ಎಂದು ಗುರುತಿಸಲಾಗಿದೆ. ಈತನ ಪತ್ನಿ ಅನ್ನಪೂರ್ಣ (45) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.





ಅನ್ನಪೂರ್ಣ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಇದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಜಗಳ ಆಗುತ್ತಿತ್ತು. ನೆಲಮಂಗಲದ ಬಳಿಯ ಟೋಲ್ ಗೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಪ್ರತಿ ದಿನ ಮನೆಗೆ ಬಂದು ಪತ್ನಿಯನ್ನು ಸಂಶಯದಿಂದ ನೋಡಿ, ತರಾಟೆಗೆತ್ತಿಕೊಂಡಿದ್ದ. ಇದರಿಂದ ರೋಸಿ ಹೋಗಿದ್ದ ಪತ್ನಿ ಅನ್ನಪೂರ್ಣ ಈತನ ಕತೆ ಮುಗಿಸಲು ಪ್ಲಾನ್ ಹಾಕಿದ್ದಳು ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಜಗಳ ನಡೆಯುತ್ತಿರುವಾಗಲೇ ಪೆಟ್ರೋಲ್ ಎರಚಿದ್ದು, ಬೆಂಕಿ ಕಡ್ಡಿ ಗೀರಿದ್ದಳು. ತೂರಾಡುತ್ತಲೇ ನೀರು ನೀರು ಎನ್ನುತ್ತಾ ಚರಂಡಿಯತ್ತ ಹೋಗಿದ್ದಾನೆ. ಹಿಂದಿನಿಂದ ಪತ್ನಿಯೇ ಚರಂಡಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ. ಇದರಿಂದ ಅರೆಸುಟ್ಟ ರೀತಿಯಲ್ಲಿ ಜೀವಂತವಾಗಿಯೇ ದಹಿಸಿ ಚರಂಡಿಯಲ್ಲೇ ನಾರಾಯಣ ಶವವಾಗಿದ್ದಾನೆ. ಕೊಲೆಗಡುಕಿ ಪತ್ನಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ಬೆಳಕಿಗೆ ಬರುತ್ತಲೇ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನ ಸೇರಿದ್ದರು.
Tumkur Extramarital affair wife sets Husband on fire and kills. The deceased has been identified as Narayana (52). Wife has been arrested by police.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm