ಬ್ರೇಕಿಂಗ್ ನ್ಯೂಸ್
13-09-21 02:16 pm Headline Karnataka News Network ಕ್ರೈಂ
ತುಮಕೂರು, ಸೆ.13: ಸ್ವಂತ ಗಂಡನನ್ನು ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಚರಂಡಿಗೆ ತಳ್ಳಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ (52) ಎಂದು ಗುರುತಿಸಲಾಗಿದೆ. ಈತನ ಪತ್ನಿ ಅನ್ನಪೂರ್ಣ (45) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.





ಅನ್ನಪೂರ್ಣ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಇದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಜಗಳ ಆಗುತ್ತಿತ್ತು. ನೆಲಮಂಗಲದ ಬಳಿಯ ಟೋಲ್ ಗೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಪ್ರತಿ ದಿನ ಮನೆಗೆ ಬಂದು ಪತ್ನಿಯನ್ನು ಸಂಶಯದಿಂದ ನೋಡಿ, ತರಾಟೆಗೆತ್ತಿಕೊಂಡಿದ್ದ. ಇದರಿಂದ ರೋಸಿ ಹೋಗಿದ್ದ ಪತ್ನಿ ಅನ್ನಪೂರ್ಣ ಈತನ ಕತೆ ಮುಗಿಸಲು ಪ್ಲಾನ್ ಹಾಕಿದ್ದಳು ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಜಗಳ ನಡೆಯುತ್ತಿರುವಾಗಲೇ ಪೆಟ್ರೋಲ್ ಎರಚಿದ್ದು, ಬೆಂಕಿ ಕಡ್ಡಿ ಗೀರಿದ್ದಳು. ತೂರಾಡುತ್ತಲೇ ನೀರು ನೀರು ಎನ್ನುತ್ತಾ ಚರಂಡಿಯತ್ತ ಹೋಗಿದ್ದಾನೆ. ಹಿಂದಿನಿಂದ ಪತ್ನಿಯೇ ಚರಂಡಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ. ಇದರಿಂದ ಅರೆಸುಟ್ಟ ರೀತಿಯಲ್ಲಿ ಜೀವಂತವಾಗಿಯೇ ದಹಿಸಿ ಚರಂಡಿಯಲ್ಲೇ ನಾರಾಯಣ ಶವವಾಗಿದ್ದಾನೆ. ಕೊಲೆಗಡುಕಿ ಪತ್ನಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ಬೆಳಕಿಗೆ ಬರುತ್ತಲೇ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನ ಸೇರಿದ್ದರು.
Tumkur Extramarital affair wife sets Husband on fire and kills. The deceased has been identified as Narayana (52). Wife has been arrested by police.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm