ಬ್ರೇಕಿಂಗ್ ನ್ಯೂಸ್
14-09-21 10:44 am Mangaluru Correspondent ಕ್ರೈಂ
ಪುತ್ತೂರು, ಸೆ.14: ಚಿನ್ನಾಭರಣ ಖರೀದಿ ನೆಪದಲ್ಲಿ ಪುತ್ತೂರಿನ ಜೋಸ್ ಆಲುಕ್ಕಾಸ್ ಗೆ ಬುರ್ಖಾ ಧರಿಸಿ ಬಂದಿದ್ದ ಮೂವರು ಮಹಿಳೆಯರು 50 ಗ್ರಾಮ್ ತೂಕದ ಕಿವಿಯೋಲೆಯನ್ನು ಎಗರಿಸಿರುವ ಘಟನೆ ನಡೆದಿದ್ದು ಪೊಲೀಸರು ದಾವಣಗೆರೆ ಮೂಲದ ಮೂವರನ್ನು ಬಂಧಿಸಿದ್ದಾರೆ
ಆರೋಪಿಗಳಾದ ದಾವಣಗೆರೆ ಜಿಲ್ಲೆಯ ಮೂಲದ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಎಂಬವರನ್ನು ಬೀರಮಲೆಗುಡ್ಡೆಯಲ್ಲಿ ಬಂಧಿಸಲಾಗಿದೆ. ಇವರು ಸೆಪ್ಟೆಂಬರ್ ೧ ರಂದು ಮಧ್ಯಾಹ್ನ ಜೋಸ್ ಆಲುಕ್ಕಾಸ್ ಗೆ ಬಂದಿದ್ದು 3.065 ಗ್ರಾಂ ತೂಕದ 13,400 ರೂ. ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿದ್ದರು. ಅಬಳಿಕ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ 2,60,400/- ಮೌಲ್ಯದ ಚಿನ್ನದ ಕಿವಿಯೋಲೆಯನ್ನು ಪಡೆದಿದ್ದು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು.


ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
A complaint is filed in Puttur police station accusing three women of defrauding a jewellery shop in the town of gold weighing 50.242 grams worth Rs 2.60,400.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm