ಬ್ರೇಕಿಂಗ್ ನ್ಯೂಸ್
14-09-21 12:09 pm Headline Karnataka News Network ಕ್ರೈಂ
ಉತ್ತರ ಪ್ರದೇಶ, ಸೆ.14: ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ವೋರ್ವ 25 ವರ್ಷದ ಯುವತಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದು, ಘಟನೆಯ ವಿಡಿಯೋ ಮೊಬೈಲ್ನಲ್ಲಿ ಸೆರೆಹಿಡಿದು ಬ್ಲಾಕ್ಮೇಲ್ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಅತ್ಯಾಚಾರವೆಸಗಿರುವ ಪೊಲೀಸ್ ಕಾನ್ಸ್ಟೇಬಲ್ ಖುದ್ದಾಗಿ ಯುವತಿಯ ಚಿಕ್ಕಪ್ಪನಾಗಿದ್ದು, ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದು ಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಆಕೆಯ ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆಂದು ಉಪ ಪೊಲೀಸ್ ಆಯುಕ್ತ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.

ಸಂತ್ರಸ್ತೆ ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭನಿರೋಧಕ ಮಾತ್ರ ಸಹ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದು, ಕಳೆದ ಭಾನುವಾರ ಹೊಟೇಲ್ವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಲು ಯತ್ನಿಸಿದಾಗ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಆಕೆಯ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರಿಂದ ತಪ್ಪಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಇದರ ಬೆನ್ನಲ್ಲೇ ಗಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ನಡೆಸಿದ್ದಾಳೆಂದು ತಿಳಿದು ಬಂದಿದೆ. ತಕ್ಷಣವೇ ಘಟನಾ ಅಲ್ಲಿಗೆ ತೆರಳಿರುವ ಪೊಲೀಸರು ಯುವತಿಯ ರಕ್ಷಣೆ ಮಾಡಿದ್ದಾರೆ.
ಕೋರ್ಟ್ನಲ್ಲಿ ಯುವತಿಯ ಹೇಳಿಕೆ ದಾಖಲು ಮಾಡಿದ ನಂತರ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಬಂಧನ ಮಾಡಲಾಗುವುದು ಎಂದು ಪ್ರಮೋದ್ ಕುಮಾರ್ ಭರವಸೆ ನೀಡಿದ್ದಾರೆ.
The accused, a traffic head constable in Uttar Pradesh, allegedly raped the woman on several occasions and filmed the incident to blackmail her.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm