ಬ್ರೇಕಿಂಗ್ ನ್ಯೂಸ್
14-09-21 12:49 pm Mangaluru Correspondent ಕ್ರೈಂ
ಮಂಗಳೂರು, ಸೆ.14 : ಕೌಟುಂಬಿಕ ಕಲಹದಲ್ಲಿ ಪತಿಯೇ ಪತ್ನಿ ಮತ್ತು ತನ್ನ ಪುತ್ರನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನಗರದ ಸೇರಾವೋ ರಸ್ತೆ ಕಂಪೌಂಡ್ ನಿವಾಸಿ ರಮೇಶ್ ಬಂಗೇರಾ (54) ಪ್ರಕರಣದ ಆರೋಪಿ. ಬೇಬಿ ಕುಂದರ್ ಮತ್ತು ಅಶ್ವಿನ್ ಹಲ್ಲೆಗೊಳಗಾದವರು.
ಬೇಬಿ ಕುಂದರ್ ಅವರು ತನ್ನ ಗಂಡ ರಮೇಶ್ ಬಂಗೇರ ಮತ್ತು ಮಗ ಅಶ್ವಿನ್ ಜತೆಯಲ್ಲಿ ವಾಸಿಸುತ್ತಿದ್ದಾರೆ. ಸೆ.11ರಂದು ರಾತ್ರಿ 10:30ಕ್ಕೆ ಗಂಡ ರಮೇಶ್ ಬಂಗೇರಾ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಈ ಜಾಗ ನನ್ನದ್ದು, ನೀವಿಬ್ಬರೂ ಇಲ್ಲಿಂದ ಹೋಗಿ ಎಂದು ಹೇಳಿ ಚೂರಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ.
ಈ ಸಂದರ್ಭ ಬೇಬಿ ಕುಂದರ್ ಅವರ ಎಡಕೈ ಮಣಿಗಂಟಿಗೆ ಗಾಯವಾಗಿದೆ. ಇದನ್ನು ನೋಡಿ ಮಗ ಅಶ್ವಿನ್ ತಡೆಯಲು ಬಂದಾಗ ಅಶ್ವಿನ್ನ ಬಲ ಕೈಗೂ ಗಾಯವಾಗಿದೆ. ಬೊಬ್ಬೆ ಕೇಳಿದ ನೆರೆಕರೆಯವರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.ಈ ಘಟನೆಯ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Family dispute Husband stabs wife and son. Both are admitted to hospital for treatment. A case has been registered at the Kankanady town police station.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm