ಬ್ರೇಕಿಂಗ್ ನ್ಯೂಸ್
14-09-21 01:36 pm Mangaluru Correspondent ಕ್ರೈಂ
ಬಂಟ್ವಾಳ, ಸೆ.14: ಪಾಂಡವರಕಲ್ಲು ನಿವಾಸಿ ರಫೀಕ್(20) ಎಂಬಾತನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಿದ್ದೀಕ್ ನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಿದ್ದೀಕ್ ಜೊತೆಗೆ ರಫೀಕ್ ಕ್ಷುಲ್ಲಕ ಕಾರಣಗಳಿಗಾಗಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದ್ದು ಇದರಿಂದ ಬೇಸತ್ತಿದ್ದ ಸಿದ್ದೀಕ್ ಈತನಿಗೆ ಬುದ್ದಿ ಕಲಿಸಬೇಕೆಂದು ಪ್ಲಾನ್ ಹಾಕಿದ್ದ. ಭಾನುವಾರ ಸಂಜೆ 6 ಗಂಟೆ ವೇಳೆಗೆ ಮನೆಯ ಬಳಿ ಶಟ್ಲ್ ಆಡುತ್ತಿದ್ದ ಸಮಯ ರಫೀಕ್ನನ್ನು ಅಲ್ಲಿನ ಸಮೀಪದ ಗುಡ್ಡ ಪ್ರದೇಶಕ್ಕೆ ಸಿಗರೇಟು ಸೇದುವ ನೆಪದಲ್ಲಿ ಕರೆದುಕೊಂಡು ಹೋಗಿದ್ದ. ಅಲ್ಲಿ ಸಿದ್ದೀಕ್ ತಾನು ತಂದಿದ್ದ ಚಾಕುವಿನಿಂದ ರಫೀಕ್ ಕುತ್ತಿಗೆ, ಎದೆ ಮತ್ತು ಹೊಟ್ಟೆಗೆ ತಿವಿದು ಕೊಲೆ ಮಾಡಿದ್ದಾನೆ.

ತೀವ್ರ ರಕ್ರಸ್ರಾವದಿಂದ ನೆಲಕ್ಕೆ ಬಿದ್ದವನ ಮೇಲೆ ಕಲ್ಲು ಎತ್ತಿ ಹಾಕಿ, ಕೊಲೆ ಮಾಡಿದ್ದ. ರಫೀಕ್ ಮೃತಪಟ್ಟಿರುವುದನ್ನು ಖಚಿತಪಡಿಸಿ, ಬಳಿಕ ತನ್ನ ಗೆಳೆಯ ಪಯಾಝ್ ಎಂಬಾತನ ನೆರವು ಪಡೆದು ಕಾರಿನಲ್ಲಿ ಮೃತದೇಹವನ್ನು ಇಟ್ಟುಕೊಂಡು ಕೊಡ್ಯಮಲೆ ಕಾಡು ಪ್ರದೇಶದ ಮೋರಿಯಲ್ಲಿ ಹರಿಯುತ್ತಿರುವ ನೀರಿಗೆ ಬಿಸಾಕಿದ್ದ. ಈ ಬಗ್ಗೆ ಶಂಕೆಯ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಕೃತ್ಯಕ್ಕೆ ಬಳಸಿದ ಮಾರುತಿ ಆಲ್ಟೋ ಕಾರು, ಚಾಕು, ಕೃತ್ಯದ ವೇಳೆ ಆತ ತೊಟ್ಟಿದ್ದ ವಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಗಾಂಜಾ ಸೇವನೆಯ ನಶೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read: ಪುಂಜಾಲಕಟ್ಟೆ ; ಯುವಕನ ಹೊಡೆದು ಕೊಲೆ, ಸ್ವಂತ ಅತ್ತೆ ಮಗನಿಂದಲೇ ಕೃತ್ಯ!
Police arrested one accused for murder case youth in Bantwal.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm