ಬ್ರೇಕಿಂಗ್ ನ್ಯೂಸ್
14-09-21 01:36 pm Mangaluru Correspondent ಕ್ರೈಂ
ಬಂಟ್ವಾಳ, ಸೆ.14: ಪಾಂಡವರಕಲ್ಲು ನಿವಾಸಿ ರಫೀಕ್(20) ಎಂಬಾತನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಿದ್ದೀಕ್ ನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಿದ್ದೀಕ್ ಜೊತೆಗೆ ರಫೀಕ್ ಕ್ಷುಲ್ಲಕ ಕಾರಣಗಳಿಗಾಗಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದ್ದು ಇದರಿಂದ ಬೇಸತ್ತಿದ್ದ ಸಿದ್ದೀಕ್ ಈತನಿಗೆ ಬುದ್ದಿ ಕಲಿಸಬೇಕೆಂದು ಪ್ಲಾನ್ ಹಾಕಿದ್ದ. ಭಾನುವಾರ ಸಂಜೆ 6 ಗಂಟೆ ವೇಳೆಗೆ ಮನೆಯ ಬಳಿ ಶಟ್ಲ್ ಆಡುತ್ತಿದ್ದ ಸಮಯ ರಫೀಕ್ನನ್ನು ಅಲ್ಲಿನ ಸಮೀಪದ ಗುಡ್ಡ ಪ್ರದೇಶಕ್ಕೆ ಸಿಗರೇಟು ಸೇದುವ ನೆಪದಲ್ಲಿ ಕರೆದುಕೊಂಡು ಹೋಗಿದ್ದ. ಅಲ್ಲಿ ಸಿದ್ದೀಕ್ ತಾನು ತಂದಿದ್ದ ಚಾಕುವಿನಿಂದ ರಫೀಕ್ ಕುತ್ತಿಗೆ, ಎದೆ ಮತ್ತು ಹೊಟ್ಟೆಗೆ ತಿವಿದು ಕೊಲೆ ಮಾಡಿದ್ದಾನೆ.

ತೀವ್ರ ರಕ್ರಸ್ರಾವದಿಂದ ನೆಲಕ್ಕೆ ಬಿದ್ದವನ ಮೇಲೆ ಕಲ್ಲು ಎತ್ತಿ ಹಾಕಿ, ಕೊಲೆ ಮಾಡಿದ್ದ. ರಫೀಕ್ ಮೃತಪಟ್ಟಿರುವುದನ್ನು ಖಚಿತಪಡಿಸಿ, ಬಳಿಕ ತನ್ನ ಗೆಳೆಯ ಪಯಾಝ್ ಎಂಬಾತನ ನೆರವು ಪಡೆದು ಕಾರಿನಲ್ಲಿ ಮೃತದೇಹವನ್ನು ಇಟ್ಟುಕೊಂಡು ಕೊಡ್ಯಮಲೆ ಕಾಡು ಪ್ರದೇಶದ ಮೋರಿಯಲ್ಲಿ ಹರಿಯುತ್ತಿರುವ ನೀರಿಗೆ ಬಿಸಾಕಿದ್ದ. ಈ ಬಗ್ಗೆ ಶಂಕೆಯ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಕೃತ್ಯಕ್ಕೆ ಬಳಸಿದ ಮಾರುತಿ ಆಲ್ಟೋ ಕಾರು, ಚಾಕು, ಕೃತ್ಯದ ವೇಳೆ ಆತ ತೊಟ್ಟಿದ್ದ ವಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಗಾಂಜಾ ಸೇವನೆಯ ನಶೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read: ಪುಂಜಾಲಕಟ್ಟೆ ; ಯುವಕನ ಹೊಡೆದು ಕೊಲೆ, ಸ್ವಂತ ಅತ್ತೆ ಮಗನಿಂದಲೇ ಕೃತ್ಯ!
Police arrested one accused for murder case youth in Bantwal.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm