ಬ್ರೇಕಿಂಗ್ ನ್ಯೂಸ್
14-09-21 01:36 pm Mangaluru Correspondent ಕ್ರೈಂ
ಬಂಟ್ವಾಳ, ಸೆ.14: ಪಾಂಡವರಕಲ್ಲು ನಿವಾಸಿ ರಫೀಕ್(20) ಎಂಬಾತನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಿದ್ದೀಕ್ ನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಿದ್ದೀಕ್ ಜೊತೆಗೆ ರಫೀಕ್ ಕ್ಷುಲ್ಲಕ ಕಾರಣಗಳಿಗಾಗಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದ್ದು ಇದರಿಂದ ಬೇಸತ್ತಿದ್ದ ಸಿದ್ದೀಕ್ ಈತನಿಗೆ ಬುದ್ದಿ ಕಲಿಸಬೇಕೆಂದು ಪ್ಲಾನ್ ಹಾಕಿದ್ದ. ಭಾನುವಾರ ಸಂಜೆ 6 ಗಂಟೆ ವೇಳೆಗೆ ಮನೆಯ ಬಳಿ ಶಟ್ಲ್ ಆಡುತ್ತಿದ್ದ ಸಮಯ ರಫೀಕ್ನನ್ನು ಅಲ್ಲಿನ ಸಮೀಪದ ಗುಡ್ಡ ಪ್ರದೇಶಕ್ಕೆ ಸಿಗರೇಟು ಸೇದುವ ನೆಪದಲ್ಲಿ ಕರೆದುಕೊಂಡು ಹೋಗಿದ್ದ. ಅಲ್ಲಿ ಸಿದ್ದೀಕ್ ತಾನು ತಂದಿದ್ದ ಚಾಕುವಿನಿಂದ ರಫೀಕ್ ಕುತ್ತಿಗೆ, ಎದೆ ಮತ್ತು ಹೊಟ್ಟೆಗೆ ತಿವಿದು ಕೊಲೆ ಮಾಡಿದ್ದಾನೆ.
ತೀವ್ರ ರಕ್ರಸ್ರಾವದಿಂದ ನೆಲಕ್ಕೆ ಬಿದ್ದವನ ಮೇಲೆ ಕಲ್ಲು ಎತ್ತಿ ಹಾಕಿ, ಕೊಲೆ ಮಾಡಿದ್ದ. ರಫೀಕ್ ಮೃತಪಟ್ಟಿರುವುದನ್ನು ಖಚಿತಪಡಿಸಿ, ಬಳಿಕ ತನ್ನ ಗೆಳೆಯ ಪಯಾಝ್ ಎಂಬಾತನ ನೆರವು ಪಡೆದು ಕಾರಿನಲ್ಲಿ ಮೃತದೇಹವನ್ನು ಇಟ್ಟುಕೊಂಡು ಕೊಡ್ಯಮಲೆ ಕಾಡು ಪ್ರದೇಶದ ಮೋರಿಯಲ್ಲಿ ಹರಿಯುತ್ತಿರುವ ನೀರಿಗೆ ಬಿಸಾಕಿದ್ದ. ಈ ಬಗ್ಗೆ ಶಂಕೆಯ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಕೃತ್ಯಕ್ಕೆ ಬಳಸಿದ ಮಾರುತಿ ಆಲ್ಟೋ ಕಾರು, ಚಾಕು, ಕೃತ್ಯದ ವೇಳೆ ಆತ ತೊಟ್ಟಿದ್ದ ವಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಗಾಂಜಾ ಸೇವನೆಯ ನಶೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read: ಪುಂಜಾಲಕಟ್ಟೆ ; ಯುವಕನ ಹೊಡೆದು ಕೊಲೆ, ಸ್ವಂತ ಅತ್ತೆ ಮಗನಿಂದಲೇ ಕೃತ್ಯ!
Police arrested one accused for murder case youth in Bantwal.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm