ಬ್ರೇಕಿಂಗ್ ನ್ಯೂಸ್
16-09-21 11:55 am Mangaluru Correspondent ಕ್ರೈಂ
ಕೊಣಾಜೆ, ಸೆ.16: ಕರ್ನಾಟಕ - ಕೇರಳ ಗಡಿಪ್ರದೇಶ ಮರೀಕಳ ಎಂಬಲ್ಲಿರುವ ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಹಸುಗಳನ್ನು ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿಯಡಿ ಕೊಣಾಜೆ ಪೊಲೀಸರು ರಕ್ಷಿಸಿದ್ದಾರೆ.
ಮುಡಿಪು ಜವಾಹರಲಾಲ್ ನವೋದಯ ವಿದ್ಯಾಲಯದ ಬಳಿಯ ಪೂಪಾಡಿಕಲ್ಲು ಕ್ರಾಸ್ ನಲ್ಲಿ ಪೊಲೀಸರು ಸಮರ್ಪಕ ದಾಖಲೆ ಇಲ್ಲದೆ ಎರಡು ಹಸುಗಳನ್ನ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನ ತಡೆದು ಹಸುಗಳನ್ನ ವಶಕ್ಕೆ ತೆಗೆದಿದ್ದಾರೆ. ಬಜರಂಗದಳದ ಸ್ಪಷ್ಟ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಇಂದು ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೆ, ಪಿಕ್ ಅಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.




ಹಸುಗಳನ್ನ ಹಾಲು ಉತ್ಪಾದಕ ಸಂಘದಿಂದ ಪೂಪಾಡಿ ಕಲ್ಲಿನ ಸ್ಥಳೀಯ ಕೃಷಿಕರೋರ್ವರು ಖರೀದಿಸಿದ್ದು ಅದನ್ನು ಸಾಗಾಟ ಮಾಡುತ್ತಿರುವುದಾಗಿ ಆರೋಪಿಗಳು ಪೊಲೀಸರಲ್ಲಿ ಸಬೂಬು ನೀಡಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಕರ್ನಾಟಕ- ಕೇರಳ ಗಡಿ ಪ್ರದೇಶದ ಮರೀಕಳ ಎಂಬಲ್ಲಿ ಕಸಾಯಿಖಾನೆಗೆ ನಿತ್ಯವೂ ಹೀಗೆ ಸುಳ್ಳು ದಾಖಲೆ ಸೃಷ್ಟಿಸಿ ಗೋವುಗಳನ್ನು ಸಾಗಾಟ ನಡೆಸುತ್ತಿರುವುದಾಗಿ ಬಜರಂಗದಳ ಜಿಲ್ಲಾ ಗೋರಕ್ಷ ಪ್ರಮುಖರಾದ ಪವಿತ್ರ ಕರೆಬೈಲ್ ಆರೋಪಿಸಿದ್ದಾರೆ. ಪೊಲೀಸರು ಇದರ ಬಗ್ಗೆ ಸಮರ್ಪಕ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Madipu Two Pickup Vans held for illegal cattle trafficking by VHP activists, two taken to custody by Konaje Police in Mangalore. VHP allege that everyday cattle trafficking is being taken place by showing fake documents and taking the cattle’s to slaughter house.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm