ಬ್ರೇಕಿಂಗ್ ನ್ಯೂಸ್
09-09-20 01:13 pm Headline Karnataka News Network ಕ್ರೈಂ
ಹೈದ್ರಾಬಾದ್, ಸಪ್ಟೆಂಬರ್ 9: ಕಿರುತೆರೆಯ ಖ್ಯಾತ ಕಲಾವಿದೆ ಯುವನೋರ್ವನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಶ್ರಾವಣಿ ಬಾತ್ ರೂಮಿಗೆ ತೆರಳಿದ್ದಾಳೆ. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬರದಿದ್ದರಿಂದ ಅನುಮಾನಗೊಂಡ ಪೋಷಕರು ಬಾತ್ ರೂಮ್ ಬಾಗಿಲು ಒಡೆದಿದ್ದಾರೆ. ಈ ವೇಳೆ ಶ್ರಾವಣಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬದವರು ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ನಟಿಯ ಪೋಷಕರು ತಿಳಿಸಿದ್ದಾರೆ.
ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗಿನ ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದರು. ಪ್ರಸ್ತುತ ಈಕೆ ಮಾನಸು ಮಮತಾ, ಮೌನ ರಾಗಂ ಧಾರಾವಾಹಿಗಳಲ್ಲಿ ಹಾಗೂ ಇತರೆ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು.
ಈ ಮಧ್ಯೆ ಕೆಲ ವರ್ಷಗಳ ಹಿಂದೆ ಕಾಕಿನಾಡದ ಗೊಲ್ಲಾಪ್ರೊಲುವಿನ ದೇವರಾಜು ರೆಡ್ಡಿ ಎಂಬಾತನ ಪರಿಚಯವಾಗಿದೆ. ತನಗೆ ಪೋಷಕರು ಇಲ್ಲ ಎಂದು ಹೇಳಿಕೊಂಡಿರುವ ಈತ ಕೆಲ ದಿನಗಳ ಬಳಿಕ ಶ್ರಾವಣಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ನೊಂದ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಾರಣದಿಂದಲೇ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಶ್ರಾವಣಿ ಪೋಷಕರು ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 07:35 pm
Mangalore Correspondent
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm