ಬ್ರೇಕಿಂಗ್ ನ್ಯೂಸ್
09-09-20 01:13 pm Headline Karnataka News Network ಕ್ರೈಂ
ಹೈದ್ರಾಬಾದ್, ಸಪ್ಟೆಂಬರ್ 9: ಕಿರುತೆರೆಯ ಖ್ಯಾತ ಕಲಾವಿದೆ ಯುವನೋರ್ವನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಶ್ರಾವಣಿ ಬಾತ್ ರೂಮಿಗೆ ತೆರಳಿದ್ದಾಳೆ. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬರದಿದ್ದರಿಂದ ಅನುಮಾನಗೊಂಡ ಪೋಷಕರು ಬಾತ್ ರೂಮ್ ಬಾಗಿಲು ಒಡೆದಿದ್ದಾರೆ. ಈ ವೇಳೆ ಶ್ರಾವಣಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬದವರು ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ನಟಿಯ ಪೋಷಕರು ತಿಳಿಸಿದ್ದಾರೆ.
ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗಿನ ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದರು. ಪ್ರಸ್ತುತ ಈಕೆ ಮಾನಸು ಮಮತಾ, ಮೌನ ರಾಗಂ ಧಾರಾವಾಹಿಗಳಲ್ಲಿ ಹಾಗೂ ಇತರೆ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು.

ಈ ಮಧ್ಯೆ ಕೆಲ ವರ್ಷಗಳ ಹಿಂದೆ ಕಾಕಿನಾಡದ ಗೊಲ್ಲಾಪ್ರೊಲುವಿನ ದೇವರಾಜು ರೆಡ್ಡಿ ಎಂಬಾತನ ಪರಿಚಯವಾಗಿದೆ. ತನಗೆ ಪೋಷಕರು ಇಲ್ಲ ಎಂದು ಹೇಳಿಕೊಂಡಿರುವ ಈತ ಕೆಲ ದಿನಗಳ ಬಳಿಕ ಶ್ರಾವಣಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ನೊಂದ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಾರಣದಿಂದಲೇ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಶ್ರಾವಣಿ ಪೋಷಕರು ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm