ಬ್ರೇಕಿಂಗ್ ನ್ಯೂಸ್
09-09-20 01:13 pm Headline Karnataka News Network ಕ್ರೈಂ
ಹೈದ್ರಾಬಾದ್, ಸಪ್ಟೆಂಬರ್ 9: ಕಿರುತೆರೆಯ ಖ್ಯಾತ ಕಲಾವಿದೆ ಯುವನೋರ್ವನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಶ್ರಾವಣಿ ಬಾತ್ ರೂಮಿಗೆ ತೆರಳಿದ್ದಾಳೆ. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬರದಿದ್ದರಿಂದ ಅನುಮಾನಗೊಂಡ ಪೋಷಕರು ಬಾತ್ ರೂಮ್ ಬಾಗಿಲು ಒಡೆದಿದ್ದಾರೆ. ಈ ವೇಳೆ ಶ್ರಾವಣಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬದವರು ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ನಟಿಯ ಪೋಷಕರು ತಿಳಿಸಿದ್ದಾರೆ.
ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗಿನ ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದರು. ಪ್ರಸ್ತುತ ಈಕೆ ಮಾನಸು ಮಮತಾ, ಮೌನ ರಾಗಂ ಧಾರಾವಾಹಿಗಳಲ್ಲಿ ಹಾಗೂ ಇತರೆ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು.

ಈ ಮಧ್ಯೆ ಕೆಲ ವರ್ಷಗಳ ಹಿಂದೆ ಕಾಕಿನಾಡದ ಗೊಲ್ಲಾಪ್ರೊಲುವಿನ ದೇವರಾಜು ರೆಡ್ಡಿ ಎಂಬಾತನ ಪರಿಚಯವಾಗಿದೆ. ತನಗೆ ಪೋಷಕರು ಇಲ್ಲ ಎಂದು ಹೇಳಿಕೊಂಡಿರುವ ಈತ ಕೆಲ ದಿನಗಳ ಬಳಿಕ ಶ್ರಾವಣಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ನೊಂದ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಾರಣದಿಂದಲೇ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಶ್ರಾವಣಿ ಪೋಷಕರು ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm