ಬ್ರೇಕಿಂಗ್ ನ್ಯೂಸ್
09-09-20 01:29 pm Mangalore Reporter ಕ್ರೈಂ
ಬಂಟ್ವಾಳ, ಸೆಪ್ಟೆಂಬರ್ 9: ಬಾಡಿಗೆ ಮನೆಯೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಪೊಲೀಸರು 19.97 ಲಕ್ಷ ಮೌಲ್ಯದ 40 ಕೇಜಿ ಗಾಂಜಾವನ್ನು ಪತ್ತೆ ಮಾಡಿದ್ದಾರೆ.
ಬಂಟ್ವಾಳ ತಾಲೂಕು ಬಿ ಮುಡಾ ಗ್ರಾಮದ ಮದ್ದ ಎಂಬಲ್ಲಿ ಮಹಮ್ಮದ್ ಯಂ. ಎಂಬವರಿಗೆ ಸೇರಿದ ಬಾಡಿಗೆ ಮನೆಗೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದರು. ದಾಳಿ ವೇಳೆ, ಮನೆಯಲ್ಲಿ ಎರಡು ಪಾಲಿಥೀನ್ ಚೀಲಗಳಲ್ಲಿ ಗಾಂಜಾ ಗಿಡದ ಮೊಗ್ಗು , ಎಲೆ , ಕಡ್ಡಿಗಳನ್ನು ತುಂಬಿಸಿಟ್ಟಿದ್ದು ಪತ್ತೆಯಾಗಿದೆ. ಅರೆ ಒಣಗಿದ್ದ ಗಾಂಜಾವನ್ನು ಮಾರಾಟದ ಉದ್ದೇಶದಿಂದ ಶೇಖರಣೆ ಮಾಡಿದ್ದರು. ಈ ವೇಳೆ, ಬಂಟ್ವಾಳ ಮೂಡ ಗ್ರಾಮದ ನಿವಾಸಿ ಅಹಮ್ಮದ್ ಸಾಬೀತ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಆರೋಪಿ ಮಹಮ್ಮದ್ ಅನ್ಸಾರ್ ಪರಾರಿಯಾಗಿದ್ದಾನೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ NDPS Act 1985 ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm