ಬ್ರೇಕಿಂಗ್ ನ್ಯೂಸ್
17-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.17: ಪಾಕಿಸ್ಥಾನದ ಐಎಸ್ಐ ಬೆಂಬಲದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದ ಆರು ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ ಬೆನ್ನಲ್ಲೇ ಕರ್ನಾಟಕದಲ್ಲಿಯೂ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆದಿತ್ತು ಅನ್ನೋ ಮಾಹಿತಿ ಹೊರಬಿದ್ದಿದೆ.
ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಅಲರ್ಟ್ ಇರುವಂತೆ ರಾಜ್ಯಕ್ಕೆ ಸಂದೇಶ ರವಾನಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದಾರೆ. ಎರಡೂ ನಗರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯದ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಕಮಿಷನರ್ ಕಮಲ್ ಪಂತ್, ಭಯೋತ್ಪಾದನೆ ವಿಚಾರದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಬೆಂಗಳೂರಿಗೆ ಹೊರಗಿನಿಂದ ಬರುವವರ ಬಗ್ಗೆ ನಿಗಾ ಇರಿಸಿದ್ದೇವೆ. ಪೊಲೀಸರ ಗಸ್ತು ಹೆಚ್ಚಿಸುವುದು ಮತ್ತು ತಪಾಸಣೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಉಗ್ರರ ಕೃತ್ಯಗಳನ್ನು ಸಮರ್ಥವಾಗಿ ಎದುರಿಸಲು ಗರುಡ ಪಡೆ ಕಮಾಂಡರ್ ಗಳು ರಾಜಧಾನಿಯಲ್ಲಿದ್ದಾರೆ. ಉಗ್ರರನ್ನು ಎದುರಿಸಲು ನಮ್ಮ ಕಮಾಂಡರ್ ಸಮರ್ಥರಿದ್ದಾರೆ ಎಂದು ಕಮಲ್ ಪಂತ್ ಪ್ರತಿಕ್ರಿಯಿಸಿದ್ದಾರೆ.
high alert declaration in mysore and bangalore police commissioner kamal pant
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm