ಬ್ರೇಕಿಂಗ್ ನ್ಯೂಸ್
18-09-21 11:34 am Headline Karnataka News Network ಕ್ರೈಂ
ಮೈಸೂರು, ಸೆ: 18: ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ವಿನೇಶ್ ಫಾರಂ ಹೌಸ್ನ ಕುದುರೆ ಲಾಯದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರಿ ವ್ಯಕ್ತಿಯೊಬ್ಬ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಸಂತ್ರಸ್ತೆಯ ತಾಯಿ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶಿವಮೊಗ್ಗದಿಂದ ಬಂದ ಕುಟುಂಬವೊಂದು ವಿನೇಶ್ ಫಾರಂ ಹೌಸ್ನಲ್ಲಿ ಕೂಲಿ ಕೆಲಸ ಮಾಡುತ್ತಿತ್ತು. ಕುಟುಂಬದಲ್ಲಿ ತಾಯಿ, ತಂದೆ ಜೊತೆಗೆ 10 ವರ್ಷದ ಮಗಳು ಹಾಗೂ ಮಗನೊಬ್ಬನಿದ್ದ. ವರ್ಗಾವಣೆ ಪತ್ರದ ಸಮಸ್ಯೆಯಿಂದ ಮಗಳು ಶಾಲೆಗೆ ಹೋಗದೆ ಕುಟುಂಬದ ಜೊತೆಯೇ ವಾಸವಿದ್ದಳು. ಅದೇ ಫಾರಂ ಹೌಸ್ನಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತ ಇದ್ದ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸೆಪ್ಟೆಂಬರ್ 13 ರಂದು ನಡೆದಿದ್ದು, ಸಂತ್ರಸ್ತೆಯ ತಾಯಿ ಸೆಪ್ಟೆಂಬರ್ 15 ರಂದು ದೂರು ನೀಡಿದ್ದಾರೆ.


ಮಗಳ ಮೇಲೆ ನಜೀಮನಿಂದ ಅತ್ಯಾಚಾರ ಆಗಿರುವ ವಿಷಯ ಗೊತ್ತಾಗುತ್ತಿದ್ದಂತೆ ಫಾರಂನ ಮ್ಯಾನೇಜರ್ ನಾಗರಾಜುಗೆ ಕರೆ ಮಾಡಿದಾಗ ಕೂಡಲೇ ಬಂದ ಅವರು ಪೊಲೀಸರಿಗೆ ದೂರು ನೀಡಿರೆಂದು ಸಲಹೆ ನೀಡಿ ಅವರೇ ದೂರು ಸಹ ಕೊಡಿಸಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
A lady has filed a complaint with the city police, alleging that her minor daughter was raped in Vinesh Farmhouse owned by actor Darshan. The police have registered a first information report. It is said that a person who works in the stable for horses in the farmhouse had raped a minor girl belonging to a family of Shivamogga origin which worked in the said farmhouse.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm