ಬ್ರೇಕಿಂಗ್ ನ್ಯೂಸ್
19-09-21 03:24 pm Headline Karnataka News Network ಕ್ರೈಂ
ಬೆಳಗಾವಿ, ಸೆ.19: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ತಪ್ಪಿಗೆ ಪತ್ನಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ 4 ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪಾಪಿ ಪತಿಯನ್ನು ಅರೆಸ್ಟ್ ಮಾಡುತ್ತಲೇ ಪತ್ನಿ ಸಾವಿನ ನಿಜಬಣ್ಣ ಬಿಚ್ಚಿಟ್ಟಿದ್ದಾನೆ.
ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯ ನಿವಾಸಿಯಾಗಿರುವ ಮುಸ್ಕಾನ್ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮುಸ್ಕಾನ್ ಅವರನ್ನು ಬೆಳಗಾವಿಯ ಶಹಾಪುರದ ಆಳವಣಗಲ್ಲಿಯ ರೋಹಿಮ್ ಎಂಬಾತನ ಜೊತೆಗೆ ಮದುವೆ ಮಾಡಿ ಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.

ದಿನ ಕಳೆಯುತ್ತಿದ್ದಂತೆಯೇ ಪತಿ ರೋಹಿಮ್ ನಿಜಬಣ್ಣ ಬಯಲಾಗಿತ್ತು. ಮುಸ್ಕಾನ್ಳ ದೂರದ ಸಂಬಂಧಿಯ ಜೊತೆಗೆ ರೋಹಿಮ್ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮುಸ್ಕಾನ್ ಪತಿಯನ್ನು ಪ್ರಶ್ನಿಸಿದ್ದಾಳೆ. ಇಷ್ಟಕ್ಕೆ ಸಿಟ್ಟಾದ ರೋಹಿತ್ ನಿತ್ಯವೂ ಗಾಂಜಾ ಸೇವಿಸಿ ಗರ್ಭಿಣಿ ಪತ್ನಿಗೆ ಕಿರುಕುಳ ನೀಡೋದಕ್ಕೆ ಶುರು ಮಾಡಿದ್ದಾನೆ. ಇದೇ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ರೋಹಿಮ್ ವಿರುದ್ದ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ, ದೈಹಿಕ ಹಿಂಸೆ, ಆತ್ಮಹತ್ಯೆ ಪ್ರಚೋದನೆ ಅಡಿಯಲ್ಲಿ ಪ್ರಕರಣದ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Belagavi Illicit affair of husband wife who questioned it tourcheted to death four month old pregnant ends life.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm