ಬ್ರೇಕಿಂಗ್ ನ್ಯೂಸ್
19-09-21 03:24 pm Headline Karnataka News Network ಕ್ರೈಂ
ಬೆಳಗಾವಿ, ಸೆ.19: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ತಪ್ಪಿಗೆ ಪತ್ನಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ 4 ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪಾಪಿ ಪತಿಯನ್ನು ಅರೆಸ್ಟ್ ಮಾಡುತ್ತಲೇ ಪತ್ನಿ ಸಾವಿನ ನಿಜಬಣ್ಣ ಬಿಚ್ಚಿಟ್ಟಿದ್ದಾನೆ.
ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯ ನಿವಾಸಿಯಾಗಿರುವ ಮುಸ್ಕಾನ್ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮುಸ್ಕಾನ್ ಅವರನ್ನು ಬೆಳಗಾವಿಯ ಶಹಾಪುರದ ಆಳವಣಗಲ್ಲಿಯ ರೋಹಿಮ್ ಎಂಬಾತನ ಜೊತೆಗೆ ಮದುವೆ ಮಾಡಿ ಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.

ದಿನ ಕಳೆಯುತ್ತಿದ್ದಂತೆಯೇ ಪತಿ ರೋಹಿಮ್ ನಿಜಬಣ್ಣ ಬಯಲಾಗಿತ್ತು. ಮುಸ್ಕಾನ್ಳ ದೂರದ ಸಂಬಂಧಿಯ ಜೊತೆಗೆ ರೋಹಿಮ್ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮುಸ್ಕಾನ್ ಪತಿಯನ್ನು ಪ್ರಶ್ನಿಸಿದ್ದಾಳೆ. ಇಷ್ಟಕ್ಕೆ ಸಿಟ್ಟಾದ ರೋಹಿತ್ ನಿತ್ಯವೂ ಗಾಂಜಾ ಸೇವಿಸಿ ಗರ್ಭಿಣಿ ಪತ್ನಿಗೆ ಕಿರುಕುಳ ನೀಡೋದಕ್ಕೆ ಶುರು ಮಾಡಿದ್ದಾನೆ. ಇದೇ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ರೋಹಿಮ್ ವಿರುದ್ದ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ, ದೈಹಿಕ ಹಿಂಸೆ, ಆತ್ಮಹತ್ಯೆ ಪ್ರಚೋದನೆ ಅಡಿಯಲ್ಲಿ ಪ್ರಕರಣದ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Belagavi Illicit affair of husband wife who questioned it tourcheted to death four month old pregnant ends life.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm