ಬ್ರೇಕಿಂಗ್ ನ್ಯೂಸ್
20-09-21 01:07 pm Headline Karnataka News Network ಕ್ರೈಂ
ಕಾಸರಗೋಡು, ಸೆ.20: ಎಂಟನೇ ಕ್ಲಾಸ್ ವಿದ್ಯಾರ್ಥಿನಿಯ ಸಾವಿಗೆ ಕಾರಣ ಎನ್ನಲಾದ ಅಡೂರು ಮೂಲದ ಶಿಕ್ಷಕನನ್ನು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಮೇಲ್ಪರಂಬ ಎಂಬಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಉಸ್ಮಾನ್ (25) ಬಂಧಿತ ಆರೋಪಿ.
ಅದೇ ಶಾಲೆಯ ಎಂಟಲೇ ಕ್ಲಾಸ್ ವಿದ್ಯಾರ್ಥಿನಿ ಸೆ.8ರಂದು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಆನಂತರ, ಈಕೆಯ ಸಾವಿಗೆ ಶಿಕ್ಷಕನ ಕಿರುಕುಳ ಕಾರಣ ಎನ್ನುವ ಆರೋಪ ಕೇಳಿಬಂದಿದ್ದು ಪೊಲೀಸರು ಪೋಕ್ಸೋ ಕಾಯ್ದೆಯಡಿ ಮತ್ತು ಅಪ್ರಾಪ್ತ ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಬಗ್ಗೆ ಪ್ರಕರಣ ದಾಖಲಿಸಿದ್ದರು. ಕೇಸು ದಾಖಲಾಗುತ್ತಲೇ ಆರೋಪಿ ಉಸ್ಮಾನ್ ನಾಪತ್ತೆಯಾಗಿದ್ದ. ಪೊಲೀಸರು ಮೊಬೈಲ್ ಟ್ರೇಸ್ ಮಾಡಿದಾಗ, ಮುಂಬೈನಲ್ಲಿರುವುದು ಗೊತ್ತಾಗಿ ಅಲ್ಲಿಗೆ ತೆರಳಿದ ಸ್ಪೆಷಲ್ ಬ್ರಾಂಚ್ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ವಿದ್ಯಾರ್ಥಿನಿಯ ಜೊತೆಗೆ ಶಿಕ್ಷಕ ಉಸ್ಮಾನ್ ಸಂಭಾಷಣೆ ನಡೆಸುತ್ತಿದ್ದ ಆಡಿಯೋ ಮೆಸೇಜ್ ಮತ್ತು ಇನ್ನಿತರ ಸಂದೇಶಗಳು ಜಾಲತಾಣದಲ್ಲಿ ಲೀಕ್ ಆಗಿದ್ದು ವಿದ್ಯಾರ್ಥಿನಿಗೆ ಮುಜುಗರ ಸೃಷ್ಟಿಸಿತ್ತು. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದರಿಂದ ವಿದ್ಯಾರ್ಥಿನಿ ಮಾನಸಿಕವಾಗಿ ನೊಂದಿದ್ದಳು. ವಿಚಾರಣೆ ವೇಳೆ ಆರೋಪಿ ಉಸ್ಮಾನ್, ವಿದ್ಯಾರ್ಥಿನಿಯ ಜೊತೆ ಆಡಿಯೋ ಮೆಸೇಜ್ ಮಾಡುತ್ತಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಗಿ ತಿಳಿದುಬಂದೆ. ಅಲ್ಲದೆ, ಅಪ್ರಾಪ್ತ ಬಾಲಕಿಗೆ ಕಾಮುಕ ಶಿಕ್ಷಕನೇ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಇದರಿಂದ ತೀವ್ರ ಆಘಾತಕ್ಕೀಡಾಗಿದ್ದ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಳು. ಹುಡುಗಿಯ ಮೊಬೈಲ್ ಫೋನ್ ಮತ್ತು ಯುವಕನ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ್ದು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ
The police here on Sunday September 19 arrested a male teacher in connection with the alleged suicide of an eighth standard female student. The arrested man has been identified as A Usman (25), a teacher at a private school in Melparamba here. He is a resident of Adoor.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm