ಬ್ರೇಕಿಂಗ್ ನ್ಯೂಸ್
21-09-21 01:51 pm Headline Karnataka News Network ಕ್ರೈಂ
ಪಾಟ್ನಾ, ಸೆ.21 : ಬಿಹಾರದ ಹಲವೆಡೆ ರೈಲ್ವೆ ಸೇತುವೆಗಳು ಮತ್ತು ರೈಲು ಹಳಿಗಳನ್ನು ಗುರಿಯಾಗಿಸಿ ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪಿನ ಸದಸ್ಯರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಇತ್ತೀಚೆಗೆ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ಥಾನದ ಐಎಸ್ಐ ಪ್ರೇರಿತ ಶಂಕಿತ ಉಗ್ರರನ್ನು ಜಾಗೃತ ದಳದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಉಗ್ರರು ನೀಡಿರುವ ಮಾಹಿತಿಯಂತೆ, ಬಿಹಾರದ ಪೂರ್ವ ವಿಭಾಗದ ರೈಲ್ವೇ ರಕ್ಷಣಾ ಪಡೆಯಿಂದ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿಕೊಂಡಿರುವ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ.


ಸಮಸ್ತಿಪುರ, ದರ್ಭಾಂಗ, ಸೀತಾಮರ್ಹಿ, ಸುಪಾಲ್, ಮೋತಿಹಾರಿ, ಬೆಟ್ಟಿಯಾ, ಮುಜಾಫರ್ ಪುರ, ಖಗಾರಿಯಾ, ಮಧುಬನಿ, ಬೇಗುಸರೈ, ಸಹರ್ಸಾ, ಮಾದೇಪುರ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ರೈಲು ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಬಹುದು ಎಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಹೆದ್ದಾರಿ ಮತ್ತು ರೈಲ್ವೇ ಸೇತುವೆಗಳು, ಜನನಿಬಿಡ ಸ್ಥಳಗಳಲ್ಲಿ ಆರ್ಡಿಎಕ್ಸ್ ಮೂಲಕ ಸ್ಫೋಟಗಳನ್ನು ನಡೆಸುವ ಸಂಚು ರೂಪಿಸಲಾಗಿದೆ ಎಂದು ದೆಹಲಿ ಪೊಲೀಸರು ಬಂಧಿಸಿರುವ ಆರೋಪಿಗಳು ತಿಳಿಸಿದ್ದಾರೆ.
Pakistans ISI Planning Terror Attack On Railway Routes In Bihar Authorities Alerted
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm