ಬ್ರೇಕಿಂಗ್ ನ್ಯೂಸ್
21-09-21 01:51 pm Headline Karnataka News Network ಕ್ರೈಂ
ಪಾಟ್ನಾ, ಸೆ.21 : ಬಿಹಾರದ ಹಲವೆಡೆ ರೈಲ್ವೆ ಸೇತುವೆಗಳು ಮತ್ತು ರೈಲು ಹಳಿಗಳನ್ನು ಗುರಿಯಾಗಿಸಿ ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪಿನ ಸದಸ್ಯರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಇತ್ತೀಚೆಗೆ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ಥಾನದ ಐಎಸ್ಐ ಪ್ರೇರಿತ ಶಂಕಿತ ಉಗ್ರರನ್ನು ಜಾಗೃತ ದಳದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಉಗ್ರರು ನೀಡಿರುವ ಮಾಹಿತಿಯಂತೆ, ಬಿಹಾರದ ಪೂರ್ವ ವಿಭಾಗದ ರೈಲ್ವೇ ರಕ್ಷಣಾ ಪಡೆಯಿಂದ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿಕೊಂಡಿರುವ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ.


ಸಮಸ್ತಿಪುರ, ದರ್ಭಾಂಗ, ಸೀತಾಮರ್ಹಿ, ಸುಪಾಲ್, ಮೋತಿಹಾರಿ, ಬೆಟ್ಟಿಯಾ, ಮುಜಾಫರ್ ಪುರ, ಖಗಾರಿಯಾ, ಮಧುಬನಿ, ಬೇಗುಸರೈ, ಸಹರ್ಸಾ, ಮಾದೇಪುರ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ರೈಲು ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಬಹುದು ಎಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಹೆದ್ದಾರಿ ಮತ್ತು ರೈಲ್ವೇ ಸೇತುವೆಗಳು, ಜನನಿಬಿಡ ಸ್ಥಳಗಳಲ್ಲಿ ಆರ್ಡಿಎಕ್ಸ್ ಮೂಲಕ ಸ್ಫೋಟಗಳನ್ನು ನಡೆಸುವ ಸಂಚು ರೂಪಿಸಲಾಗಿದೆ ಎಂದು ದೆಹಲಿ ಪೊಲೀಸರು ಬಂಧಿಸಿರುವ ಆರೋಪಿಗಳು ತಿಳಿಸಿದ್ದಾರೆ.
Pakistans ISI Planning Terror Attack On Railway Routes In Bihar Authorities Alerted
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm