ಬ್ರೇಕಿಂಗ್ ನ್ಯೂಸ್
21-09-21 01:51 pm Headline Karnataka News Network ಕ್ರೈಂ
ಪಾಟ್ನಾ, ಸೆ.21 : ಬಿಹಾರದ ಹಲವೆಡೆ ರೈಲ್ವೆ ಸೇತುವೆಗಳು ಮತ್ತು ರೈಲು ಹಳಿಗಳನ್ನು ಗುರಿಯಾಗಿಸಿ ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪಿನ ಸದಸ್ಯರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಇತ್ತೀಚೆಗೆ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ಥಾನದ ಐಎಸ್ಐ ಪ್ರೇರಿತ ಶಂಕಿತ ಉಗ್ರರನ್ನು ಜಾಗೃತ ದಳದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಉಗ್ರರು ನೀಡಿರುವ ಮಾಹಿತಿಯಂತೆ, ಬಿಹಾರದ ಪೂರ್ವ ವಿಭಾಗದ ರೈಲ್ವೇ ರಕ್ಷಣಾ ಪಡೆಯಿಂದ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿಕೊಂಡಿರುವ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ.


ಸಮಸ್ತಿಪುರ, ದರ್ಭಾಂಗ, ಸೀತಾಮರ್ಹಿ, ಸುಪಾಲ್, ಮೋತಿಹಾರಿ, ಬೆಟ್ಟಿಯಾ, ಮುಜಾಫರ್ ಪುರ, ಖಗಾರಿಯಾ, ಮಧುಬನಿ, ಬೇಗುಸರೈ, ಸಹರ್ಸಾ, ಮಾದೇಪುರ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ರೈಲು ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಬಹುದು ಎಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಹೆದ್ದಾರಿ ಮತ್ತು ರೈಲ್ವೇ ಸೇತುವೆಗಳು, ಜನನಿಬಿಡ ಸ್ಥಳಗಳಲ್ಲಿ ಆರ್ಡಿಎಕ್ಸ್ ಮೂಲಕ ಸ್ಫೋಟಗಳನ್ನು ನಡೆಸುವ ಸಂಚು ರೂಪಿಸಲಾಗಿದೆ ಎಂದು ದೆಹಲಿ ಪೊಲೀಸರು ಬಂಧಿಸಿರುವ ಆರೋಪಿಗಳು ತಿಳಿಸಿದ್ದಾರೆ.
Pakistans ISI Planning Terror Attack On Railway Routes In Bihar Authorities Alerted
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm