ಬ್ರೇಕಿಂಗ್ ನ್ಯೂಸ್
22-09-21 03:40 pm Headline Karnataka News Network ಕ್ರೈಂ
ತುಮಕೂರು, ಸೆ.22 : ಲಾಡ್ಜ್ನಲ್ಲಿ ಸುರಂಗ ಕೊರೆದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಗಳು ಪತ್ತೆಯಾಗಿದ್ದು ಸುದ್ದಿಯಾಗಿತ್ತು. ಇದರ ಬೆನ್ನುಬಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು, ಹೈಟೆಕ್ ವೇಶ್ಯಾವಾಟಿಕೆ ಜಾಲದ ಬಗ್ಗೆ ತುಮಕೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಳಿಕ ಒಡನಾಡಿ ಸಂಸ್ಥೆಯ ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದು ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ್ದಾರೆ.


ತುಮಕೂರಿನ ಕ್ಯಾತಸಂದ್ರ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಈ ವೇಳೆ ಲಾಡ್ಜ್ ನಲ್ಲಿ ಯಾರು ಕೂಡ ಇರಲಿಲ್ಲ. ಅನುಮಾನಗೊಂಡ ಪೊಲೀಸರು ಗೋಡೆಯಲ್ಲಿ ನೇತು ಹಾಕಿದ್ದ ಮಿರರ್ ಸ್ಟ್ಯಾಂಡ್ ಓಪನ್ ಮಾಡಿದಾಗ, ಸುರಂಗ ಕೊರೆದು ನಿಗೂಢ ಕೊಠಡಿಗೆ ತೆರಳುವ ಜಾಗ ಕಂಡುಬಂದಿದೆ. ಅಲ್ಲಿ ನೋಡಿದರೆ ಯುವತಿಯರನ್ನು ಬಚ್ಚಿಡಲಾಗಿತ್ತು.
ನಿಗೂಢ ಕೊಠಡಿಯ ಬಗ್ಗೆ ಯಾರಿಗೂ ತಿಳಿಯಬಾರದು ಮತ್ತು ಪೊಲೀಸರು ರೈಡ್ ಮಾಡಿದರೆ ಬಚ್ಚಿಟ್ಟುಕೊಳ್ಳಲೆಂದೇ ಸುರಂಗ ಕೊರೆಯಲಾಗಿತ್ತು. ಆದರೆ ಪೊಲೀಸರು ಮತ್ತು ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಾಲವನ್ನು ಬೇಧಿಸಿದ್ದು, ಯುವತಿಯರು ಮತ್ತು ಪುರುಷರು ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ಗಳುhttps://t.co/JPql1oAEVihttps://t.co/ETbtYSNVo2#Vishwavani #KannadaNews #KannadaDaily #Condom #Tumkur pic.twitter.com/bxVPXhzcRE
— Vishwavani (@VishwavaniNews) September 8, 2021
Prostitution racket busted inside tunnel in Tumkur condoms found in highway turns into major twist for cops. Eight have been arrested by the police in connection to this case.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm