ಬ್ರೇಕಿಂಗ್ ನ್ಯೂಸ್
22-09-21 03:40 pm Headline Karnataka News Network ಕ್ರೈಂ
ತುಮಕೂರು, ಸೆ.22 : ಲಾಡ್ಜ್ನಲ್ಲಿ ಸುರಂಗ ಕೊರೆದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಗಳು ಪತ್ತೆಯಾಗಿದ್ದು ಸುದ್ದಿಯಾಗಿತ್ತು. ಇದರ ಬೆನ್ನುಬಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು, ಹೈಟೆಕ್ ವೇಶ್ಯಾವಾಟಿಕೆ ಜಾಲದ ಬಗ್ಗೆ ತುಮಕೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಳಿಕ ಒಡನಾಡಿ ಸಂಸ್ಥೆಯ ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದು ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ್ದಾರೆ.


ತುಮಕೂರಿನ ಕ್ಯಾತಸಂದ್ರ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಈ ವೇಳೆ ಲಾಡ್ಜ್ ನಲ್ಲಿ ಯಾರು ಕೂಡ ಇರಲಿಲ್ಲ. ಅನುಮಾನಗೊಂಡ ಪೊಲೀಸರು ಗೋಡೆಯಲ್ಲಿ ನೇತು ಹಾಕಿದ್ದ ಮಿರರ್ ಸ್ಟ್ಯಾಂಡ್ ಓಪನ್ ಮಾಡಿದಾಗ, ಸುರಂಗ ಕೊರೆದು ನಿಗೂಢ ಕೊಠಡಿಗೆ ತೆರಳುವ ಜಾಗ ಕಂಡುಬಂದಿದೆ. ಅಲ್ಲಿ ನೋಡಿದರೆ ಯುವತಿಯರನ್ನು ಬಚ್ಚಿಡಲಾಗಿತ್ತು.
ನಿಗೂಢ ಕೊಠಡಿಯ ಬಗ್ಗೆ ಯಾರಿಗೂ ತಿಳಿಯಬಾರದು ಮತ್ತು ಪೊಲೀಸರು ರೈಡ್ ಮಾಡಿದರೆ ಬಚ್ಚಿಟ್ಟುಕೊಳ್ಳಲೆಂದೇ ಸುರಂಗ ಕೊರೆಯಲಾಗಿತ್ತು. ಆದರೆ ಪೊಲೀಸರು ಮತ್ತು ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಾಲವನ್ನು ಬೇಧಿಸಿದ್ದು, ಯುವತಿಯರು ಮತ್ತು ಪುರುಷರು ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ಗಳುhttps://t.co/JPql1oAEVihttps://t.co/ETbtYSNVo2#Vishwavani #KannadaNews #KannadaDaily #Condom #Tumkur pic.twitter.com/bxVPXhzcRE
— Vishwavani (@VishwavaniNews) September 8, 2021
Prostitution racket busted inside tunnel in Tumkur condoms found in highway turns into major twist for cops. Eight have been arrested by the police in connection to this case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm