ಬ್ರೇಕಿಂಗ್ ನ್ಯೂಸ್
22-09-21 03:40 pm Headline Karnataka News Network ಕ್ರೈಂ
ತುಮಕೂರು, ಸೆ.22 : ಲಾಡ್ಜ್ನಲ್ಲಿ ಸುರಂಗ ಕೊರೆದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಗಳು ಪತ್ತೆಯಾಗಿದ್ದು ಸುದ್ದಿಯಾಗಿತ್ತು. ಇದರ ಬೆನ್ನುಬಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು, ಹೈಟೆಕ್ ವೇಶ್ಯಾವಾಟಿಕೆ ಜಾಲದ ಬಗ್ಗೆ ತುಮಕೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಳಿಕ ಒಡನಾಡಿ ಸಂಸ್ಥೆಯ ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದು ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ್ದಾರೆ.


ತುಮಕೂರಿನ ಕ್ಯಾತಸಂದ್ರ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಈ ವೇಳೆ ಲಾಡ್ಜ್ ನಲ್ಲಿ ಯಾರು ಕೂಡ ಇರಲಿಲ್ಲ. ಅನುಮಾನಗೊಂಡ ಪೊಲೀಸರು ಗೋಡೆಯಲ್ಲಿ ನೇತು ಹಾಕಿದ್ದ ಮಿರರ್ ಸ್ಟ್ಯಾಂಡ್ ಓಪನ್ ಮಾಡಿದಾಗ, ಸುರಂಗ ಕೊರೆದು ನಿಗೂಢ ಕೊಠಡಿಗೆ ತೆರಳುವ ಜಾಗ ಕಂಡುಬಂದಿದೆ. ಅಲ್ಲಿ ನೋಡಿದರೆ ಯುವತಿಯರನ್ನು ಬಚ್ಚಿಡಲಾಗಿತ್ತು.
ನಿಗೂಢ ಕೊಠಡಿಯ ಬಗ್ಗೆ ಯಾರಿಗೂ ತಿಳಿಯಬಾರದು ಮತ್ತು ಪೊಲೀಸರು ರೈಡ್ ಮಾಡಿದರೆ ಬಚ್ಚಿಟ್ಟುಕೊಳ್ಳಲೆಂದೇ ಸುರಂಗ ಕೊರೆಯಲಾಗಿತ್ತು. ಆದರೆ ಪೊಲೀಸರು ಮತ್ತು ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಾಲವನ್ನು ಬೇಧಿಸಿದ್ದು, ಯುವತಿಯರು ಮತ್ತು ಪುರುಷರು ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ಗಳುhttps://t.co/JPql1oAEVihttps://t.co/ETbtYSNVo2#Vishwavani #KannadaNews #KannadaDaily #Condom #Tumkur pic.twitter.com/bxVPXhzcRE
— Vishwavani (@VishwavaniNews) September 8, 2021
Prostitution racket busted inside tunnel in Tumkur condoms found in highway turns into major twist for cops. Eight have been arrested by the police in connection to this case.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm