ಬ್ರೇಕಿಂಗ್ ನ್ಯೂಸ್
22-09-21 03:40 pm Headline Karnataka News Network ಕ್ರೈಂ
ತುಮಕೂರು, ಸೆ.22 : ಲಾಡ್ಜ್ನಲ್ಲಿ ಸುರಂಗ ಕೊರೆದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಗಳು ಪತ್ತೆಯಾಗಿದ್ದು ಸುದ್ದಿಯಾಗಿತ್ತು. ಇದರ ಬೆನ್ನುಬಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು, ಹೈಟೆಕ್ ವೇಶ್ಯಾವಾಟಿಕೆ ಜಾಲದ ಬಗ್ಗೆ ತುಮಕೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಳಿಕ ಒಡನಾಡಿ ಸಂಸ್ಥೆಯ ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದು ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ್ದಾರೆ.


ತುಮಕೂರಿನ ಕ್ಯಾತಸಂದ್ರ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಈ ವೇಳೆ ಲಾಡ್ಜ್ ನಲ್ಲಿ ಯಾರು ಕೂಡ ಇರಲಿಲ್ಲ. ಅನುಮಾನಗೊಂಡ ಪೊಲೀಸರು ಗೋಡೆಯಲ್ಲಿ ನೇತು ಹಾಕಿದ್ದ ಮಿರರ್ ಸ್ಟ್ಯಾಂಡ್ ಓಪನ್ ಮಾಡಿದಾಗ, ಸುರಂಗ ಕೊರೆದು ನಿಗೂಢ ಕೊಠಡಿಗೆ ತೆರಳುವ ಜಾಗ ಕಂಡುಬಂದಿದೆ. ಅಲ್ಲಿ ನೋಡಿದರೆ ಯುವತಿಯರನ್ನು ಬಚ್ಚಿಡಲಾಗಿತ್ತು.
ನಿಗೂಢ ಕೊಠಡಿಯ ಬಗ್ಗೆ ಯಾರಿಗೂ ತಿಳಿಯಬಾರದು ಮತ್ತು ಪೊಲೀಸರು ರೈಡ್ ಮಾಡಿದರೆ ಬಚ್ಚಿಟ್ಟುಕೊಳ್ಳಲೆಂದೇ ಸುರಂಗ ಕೊರೆಯಲಾಗಿತ್ತು. ಆದರೆ ಪೊಲೀಸರು ಮತ್ತು ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಾಲವನ್ನು ಬೇಧಿಸಿದ್ದು, ಯುವತಿಯರು ಮತ್ತು ಪುರುಷರು ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ಗಳುhttps://t.co/JPql1oAEVihttps://t.co/ETbtYSNVo2#Vishwavani #KannadaNews #KannadaDaily #Condom #Tumkur pic.twitter.com/bxVPXhzcRE
— Vishwavani (@VishwavaniNews) September 8, 2021
Prostitution racket busted inside tunnel in Tumkur condoms found in highway turns into major twist for cops. Eight have been arrested by the police in connection to this case.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm