ಬ್ರೇಕಿಂಗ್ ನ್ಯೂಸ್
22-09-21 03:40 pm Headline Karnataka News Network ಕ್ರೈಂ
ತುಮಕೂರು, ಸೆ.22 : ಲಾಡ್ಜ್ನಲ್ಲಿ ಸುರಂಗ ಕೊರೆದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಗಳು ಪತ್ತೆಯಾಗಿದ್ದು ಸುದ್ದಿಯಾಗಿತ್ತು. ಇದರ ಬೆನ್ನುಬಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು, ಹೈಟೆಕ್ ವೇಶ್ಯಾವಾಟಿಕೆ ಜಾಲದ ಬಗ್ಗೆ ತುಮಕೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಳಿಕ ಒಡನಾಡಿ ಸಂಸ್ಥೆಯ ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದು ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ್ದಾರೆ.


ತುಮಕೂರಿನ ಕ್ಯಾತಸಂದ್ರ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಈ ವೇಳೆ ಲಾಡ್ಜ್ ನಲ್ಲಿ ಯಾರು ಕೂಡ ಇರಲಿಲ್ಲ. ಅನುಮಾನಗೊಂಡ ಪೊಲೀಸರು ಗೋಡೆಯಲ್ಲಿ ನೇತು ಹಾಕಿದ್ದ ಮಿರರ್ ಸ್ಟ್ಯಾಂಡ್ ಓಪನ್ ಮಾಡಿದಾಗ, ಸುರಂಗ ಕೊರೆದು ನಿಗೂಢ ಕೊಠಡಿಗೆ ತೆರಳುವ ಜಾಗ ಕಂಡುಬಂದಿದೆ. ಅಲ್ಲಿ ನೋಡಿದರೆ ಯುವತಿಯರನ್ನು ಬಚ್ಚಿಡಲಾಗಿತ್ತು.
ನಿಗೂಢ ಕೊಠಡಿಯ ಬಗ್ಗೆ ಯಾರಿಗೂ ತಿಳಿಯಬಾರದು ಮತ್ತು ಪೊಲೀಸರು ರೈಡ್ ಮಾಡಿದರೆ ಬಚ್ಚಿಟ್ಟುಕೊಳ್ಳಲೆಂದೇ ಸುರಂಗ ಕೊರೆಯಲಾಗಿತ್ತು. ಆದರೆ ಪೊಲೀಸರು ಮತ್ತು ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಾಲವನ್ನು ಬೇಧಿಸಿದ್ದು, ಯುವತಿಯರು ಮತ್ತು ಪುರುಷರು ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ಗಳುhttps://t.co/JPql1oAEVihttps://t.co/ETbtYSNVo2#Vishwavani #KannadaNews #KannadaDaily #Condom #Tumkur pic.twitter.com/bxVPXhzcRE
— Vishwavani (@VishwavaniNews) September 8, 2021
Prostitution racket busted inside tunnel in Tumkur condoms found in highway turns into major twist for cops. Eight have been arrested by the police in connection to this case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm