ಬ್ರೇಕಿಂಗ್ ನ್ಯೂಸ್
22-09-21 04:04 pm Headline Karnataka News Network ಕ್ರೈಂ
ಮುಂಬೈ, ಸೆ.22: ಮಾವನ ಪ್ರೇತ ಬಾಧೆ ಇದೆಯೆಂದು ಹೇಳಿ ಮಂತ್ರವಾದಿಯೊಬ್ಬ 16 ವರ್ಷದ ಯುವತಿಯನ್ನು ಕಾಡಿಗೆ ಒಯ್ದು ಅತ್ಯಾಚಾರ ನಡೆಸಿದ ಘಟನೆ ಥಾಣೆಯ ಭೀವಂಡಿಯಲ್ಲಿ ನಡೆದಿದೆ. ಮಂತ್ರವಾದಿಯ ಈ ಕೃತ್ಯಕ್ಕೆ ಹುಡುಗಿಯ ತಾಯಿಯೇ ಸಹಾಯ ಮಾಡಿದ್ದಾಳೆಂದು ಆರೋಪ ಕೇಳಿಬಂದಿದ್ದು ಮಂತ್ರವಾದಿ ಮತ್ತು ಹುಡುಗಿ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೃತ್ಯದ ಬಳಿಕ ಅವರಿಂದ ಬಿಡಿಸಿಕೊಂಡು ಹೊರಬಂದಿದ್ದ ಹುಡುಗಿ, ಈ ವಿಚಾರವನ್ನು ನಾರ್ಪೋಲಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾಳೆ. ತನಗೆ ತೀವ್ರ ಕುತ್ತಿಗೆ ನೋವಿತ್ತು. ತಾಯಿ ಜೊತೆ ಮಂತ್ರವಾದಿ ಬಳಿ ತೆರಳಿದಾಗ, ಆತ ನಿಂಗೆ ಮಾವನ ಪ್ರೇತ ಬಾಧೆಯಿದೆ ಎಂದು ಹೇಳಿದ್ದಾನೆ. ಅದನ್ನು ನಿವಾರಣೆ ಮಾಡಿಸ್ತೀನಿ ಎಂದು ತಾಯಿ ಜೊತೆಗೇ ಕಾಡಿಗೆ ಕರೆದೊಯ್ದು ರೇಪ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಹುಡುಗಿಯ ತಾಯಿ ಮತ್ತು ಮಂತ್ರವಾದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮಾನವ ಬಲಿ, ಮಾಟಗಾರಿಕೆ ನಿಷೇಧ ಕಾಯ್ದೆಯಡಿ ಕೇಸು ದಾಖಲು ಮಾಡಿದ್ದಾರೆ.
16-year-old girl was raped by a self-styled godman in Thane's Bhiwandi as a 'cure for her dead uncle possessing her'. The girl's mother allegedly helped the accused in committing the crime. The police have arrested both -- the mother and the self-styled godman.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm