ಬ್ರೇಕಿಂಗ್ ನ್ಯೂಸ್
22-09-21 04:04 pm Headline Karnataka News Network ಕ್ರೈಂ
ಮುಂಬೈ, ಸೆ.22: ಮಾವನ ಪ್ರೇತ ಬಾಧೆ ಇದೆಯೆಂದು ಹೇಳಿ ಮಂತ್ರವಾದಿಯೊಬ್ಬ 16 ವರ್ಷದ ಯುವತಿಯನ್ನು ಕಾಡಿಗೆ ಒಯ್ದು ಅತ್ಯಾಚಾರ ನಡೆಸಿದ ಘಟನೆ ಥಾಣೆಯ ಭೀವಂಡಿಯಲ್ಲಿ ನಡೆದಿದೆ. ಮಂತ್ರವಾದಿಯ ಈ ಕೃತ್ಯಕ್ಕೆ ಹುಡುಗಿಯ ತಾಯಿಯೇ ಸಹಾಯ ಮಾಡಿದ್ದಾಳೆಂದು ಆರೋಪ ಕೇಳಿಬಂದಿದ್ದು ಮಂತ್ರವಾದಿ ಮತ್ತು ಹುಡುಗಿ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೃತ್ಯದ ಬಳಿಕ ಅವರಿಂದ ಬಿಡಿಸಿಕೊಂಡು ಹೊರಬಂದಿದ್ದ ಹುಡುಗಿ, ಈ ವಿಚಾರವನ್ನು ನಾರ್ಪೋಲಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾಳೆ. ತನಗೆ ತೀವ್ರ ಕುತ್ತಿಗೆ ನೋವಿತ್ತು. ತಾಯಿ ಜೊತೆ ಮಂತ್ರವಾದಿ ಬಳಿ ತೆರಳಿದಾಗ, ಆತ ನಿಂಗೆ ಮಾವನ ಪ್ರೇತ ಬಾಧೆಯಿದೆ ಎಂದು ಹೇಳಿದ್ದಾನೆ. ಅದನ್ನು ನಿವಾರಣೆ ಮಾಡಿಸ್ತೀನಿ ಎಂದು ತಾಯಿ ಜೊತೆಗೇ ಕಾಡಿಗೆ ಕರೆದೊಯ್ದು ರೇಪ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಹುಡುಗಿಯ ತಾಯಿ ಮತ್ತು ಮಂತ್ರವಾದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮಾನವ ಬಲಿ, ಮಾಟಗಾರಿಕೆ ನಿಷೇಧ ಕಾಯ್ದೆಯಡಿ ಕೇಸು ದಾಖಲು ಮಾಡಿದ್ದಾರೆ.
16-year-old girl was raped by a self-styled godman in Thane's Bhiwandi as a 'cure for her dead uncle possessing her'. The girl's mother allegedly helped the accused in committing the crime. The police have arrested both -- the mother and the self-styled godman.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm