ಬ್ರೇಕಿಂಗ್ ನ್ಯೂಸ್
22-09-21 04:21 pm Headline Karnataka News Network ಕ್ರೈಂ
ಕೋಟ, ಸೆ.22: ಆಂಟಿ ಮತ್ತು ಮಾವನೇ ಸೇರಿಕೊಂಡು 22 ವರ್ಷದ ಯುವಕನನ್ನು ಮನೆಯಲ್ಲಿ ಕೂಡಿಹಾಕಿ, ಕೈಕಾಲು ಕಟ್ಟಿ ಮೂತ್ರ ಕುಡಿಸಿದ ಕೃತ್ಯ ರಾಜಸ್ಥಾನದ ಕೋಟದಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ವಿಶೇಷ ಅಂದ್ರೆ, ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಆಂಟಿ ಮತ್ತು ಮಾವನೇ ಪೊಲೀಸರಿಗೆ ದೂರು ನೀಡಿದ್ದಾರೆ. ಯುವಕ ತಮ್ಮ ಮನೆಗೆ ಅಕ್ರಮವಾಗಿ ನುಗ್ಗಿ ಮಗಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನಂತೆ, ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಆದರೆ, ಯುವಕನ ಸೋದರ ಬೇರೆಯದೇ ಕತೆ ಹೇಳಿದ್ದಾನೆ. ಸೆ.14ರಂದು ಸಂಜೆ ಹೋಮ್ ಗಾರ್ಡ್ ಆಗಿರುವ ಮಾವನೇ ನನ್ನ ತಮ್ಮನನ್ನು ಮನೆಗೆ ಕರೆಸಿದ್ದರು. ಆತ ಅಲ್ಲಿಗೆ ತೆರಳಿದ ನಂತರ, ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿಹಾಕಿದ್ದರು. ರಾತ್ರಿಯಿಡೀ ಅಲ್ಲಿಯೇ ಕಳೆದಿದ್ದಾನೆ. ಆತನಲ್ಲಿದ್ದ ಮೊಬೈಲ್ ಫೋನ್, 22 ಸಾವಿರ ನಗದನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ, ಮೂತ್ರ ಕುಡಿಸಿ ಅವರೇ ವಿಡಿಯೋ ಮಾಡಿದ್ದಾರೆ. ಆನಂತರ ಕೈತಪ್ಪಿ ವಿಡಿಯೋವನ್ನು ಯಾರೋ ಜಾಲತಾಣದಲ್ಲಿ ಷೇರ್ ಮಾಡಿದ್ದಾರೆ ಎಂದು ಹೇಳಿದ್ದಾನೆ.
ಸಂತ್ರಸ್ತ ಯುವಕ ಅಹ್ಮದಾಬಾದ್ ನಗರದಲ್ಲಿ ಕೂಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ಕೋಟಕ್ಕೆ ಬಂದಿದ್ದ. ಈ ವೇಳೆ ಯುವಕನನ್ನು ಮನೆಗೆ ಕರೆಸಿ ಕೃತ್ಯ ನಡೆಸಲಾಗಿದೆ. ಆರೋಪಿ ಮಾವ ಹೋಮ್ ಗಾರ್ಡ್ ಆಗಿದ್ದಾನೆ. ಪೊಲೀಸರು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
A 22-year-old man was allegedly tied up, beaten, forced to drink urine and robbed by his distant relatives in Rajasthan’s Kota. A video of the same went viral on social media and the police have now registered a case in the incident.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm