ಬ್ರೇಕಿಂಗ್ ನ್ಯೂಸ್
22-09-21 04:21 pm Headline Karnataka News Network ಕ್ರೈಂ
ಕೋಟ, ಸೆ.22: ಆಂಟಿ ಮತ್ತು ಮಾವನೇ ಸೇರಿಕೊಂಡು 22 ವರ್ಷದ ಯುವಕನನ್ನು ಮನೆಯಲ್ಲಿ ಕೂಡಿಹಾಕಿ, ಕೈಕಾಲು ಕಟ್ಟಿ ಮೂತ್ರ ಕುಡಿಸಿದ ಕೃತ್ಯ ರಾಜಸ್ಥಾನದ ಕೋಟದಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ವಿಶೇಷ ಅಂದ್ರೆ, ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಆಂಟಿ ಮತ್ತು ಮಾವನೇ ಪೊಲೀಸರಿಗೆ ದೂರು ನೀಡಿದ್ದಾರೆ. ಯುವಕ ತಮ್ಮ ಮನೆಗೆ ಅಕ್ರಮವಾಗಿ ನುಗ್ಗಿ ಮಗಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನಂತೆ, ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ಆದರೆ, ಯುವಕನ ಸೋದರ ಬೇರೆಯದೇ ಕತೆ ಹೇಳಿದ್ದಾನೆ. ಸೆ.14ರಂದು ಸಂಜೆ ಹೋಮ್ ಗಾರ್ಡ್ ಆಗಿರುವ ಮಾವನೇ ನನ್ನ ತಮ್ಮನನ್ನು ಮನೆಗೆ ಕರೆಸಿದ್ದರು. ಆತ ಅಲ್ಲಿಗೆ ತೆರಳಿದ ನಂತರ, ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿಹಾಕಿದ್ದರು. ರಾತ್ರಿಯಿಡೀ ಅಲ್ಲಿಯೇ ಕಳೆದಿದ್ದಾನೆ. ಆತನಲ್ಲಿದ್ದ ಮೊಬೈಲ್ ಫೋನ್, 22 ಸಾವಿರ ನಗದನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ, ಮೂತ್ರ ಕುಡಿಸಿ ಅವರೇ ವಿಡಿಯೋ ಮಾಡಿದ್ದಾರೆ. ಆನಂತರ ಕೈತಪ್ಪಿ ವಿಡಿಯೋವನ್ನು ಯಾರೋ ಜಾಲತಾಣದಲ್ಲಿ ಷೇರ್ ಮಾಡಿದ್ದಾರೆ ಎಂದು ಹೇಳಿದ್ದಾನೆ.
ಸಂತ್ರಸ್ತ ಯುವಕ ಅಹ್ಮದಾಬಾದ್ ನಗರದಲ್ಲಿ ಕೂಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ಕೋಟಕ್ಕೆ ಬಂದಿದ್ದ. ಈ ವೇಳೆ ಯುವಕನನ್ನು ಮನೆಗೆ ಕರೆಸಿ ಕೃತ್ಯ ನಡೆಸಲಾಗಿದೆ. ಆರೋಪಿ ಮಾವ ಹೋಮ್ ಗಾರ್ಡ್ ಆಗಿದ್ದಾನೆ. ಪೊಲೀಸರು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
A 22-year-old man was allegedly tied up, beaten, forced to drink urine and robbed by his distant relatives in Rajasthan’s Kota. A video of the same went viral on social media and the police have now registered a case in the incident.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm