ಬ್ರೇಕಿಂಗ್ ನ್ಯೂಸ್
22-09-21 04:21 pm Headline Karnataka News Network ಕ್ರೈಂ
ಕೋಟ, ಸೆ.22: ಆಂಟಿ ಮತ್ತು ಮಾವನೇ ಸೇರಿಕೊಂಡು 22 ವರ್ಷದ ಯುವಕನನ್ನು ಮನೆಯಲ್ಲಿ ಕೂಡಿಹಾಕಿ, ಕೈಕಾಲು ಕಟ್ಟಿ ಮೂತ್ರ ಕುಡಿಸಿದ ಕೃತ್ಯ ರಾಜಸ್ಥಾನದ ಕೋಟದಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ವಿಶೇಷ ಅಂದ್ರೆ, ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಆಂಟಿ ಮತ್ತು ಮಾವನೇ ಪೊಲೀಸರಿಗೆ ದೂರು ನೀಡಿದ್ದಾರೆ. ಯುವಕ ತಮ್ಮ ಮನೆಗೆ ಅಕ್ರಮವಾಗಿ ನುಗ್ಗಿ ಮಗಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನಂತೆ, ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಆದರೆ, ಯುವಕನ ಸೋದರ ಬೇರೆಯದೇ ಕತೆ ಹೇಳಿದ್ದಾನೆ. ಸೆ.14ರಂದು ಸಂಜೆ ಹೋಮ್ ಗಾರ್ಡ್ ಆಗಿರುವ ಮಾವನೇ ನನ್ನ ತಮ್ಮನನ್ನು ಮನೆಗೆ ಕರೆಸಿದ್ದರು. ಆತ ಅಲ್ಲಿಗೆ ತೆರಳಿದ ನಂತರ, ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿಹಾಕಿದ್ದರು. ರಾತ್ರಿಯಿಡೀ ಅಲ್ಲಿಯೇ ಕಳೆದಿದ್ದಾನೆ. ಆತನಲ್ಲಿದ್ದ ಮೊಬೈಲ್ ಫೋನ್, 22 ಸಾವಿರ ನಗದನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ, ಮೂತ್ರ ಕುಡಿಸಿ ಅವರೇ ವಿಡಿಯೋ ಮಾಡಿದ್ದಾರೆ. ಆನಂತರ ಕೈತಪ್ಪಿ ವಿಡಿಯೋವನ್ನು ಯಾರೋ ಜಾಲತಾಣದಲ್ಲಿ ಷೇರ್ ಮಾಡಿದ್ದಾರೆ ಎಂದು ಹೇಳಿದ್ದಾನೆ.
ಸಂತ್ರಸ್ತ ಯುವಕ ಅಹ್ಮದಾಬಾದ್ ನಗರದಲ್ಲಿ ಕೂಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ಕೋಟಕ್ಕೆ ಬಂದಿದ್ದ. ಈ ವೇಳೆ ಯುವಕನನ್ನು ಮನೆಗೆ ಕರೆಸಿ ಕೃತ್ಯ ನಡೆಸಲಾಗಿದೆ. ಆರೋಪಿ ಮಾವ ಹೋಮ್ ಗಾರ್ಡ್ ಆಗಿದ್ದಾನೆ. ಪೊಲೀಸರು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
A 22-year-old man was allegedly tied up, beaten, forced to drink urine and robbed by his distant relatives in Rajasthan’s Kota. A video of the same went viral on social media and the police have now registered a case in the incident.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm