ಬ್ರೇಕಿಂಗ್ ನ್ಯೂಸ್
22-09-21 04:21 pm Headline Karnataka News Network ಕ್ರೈಂ
ಕೋಟ, ಸೆ.22: ಆಂಟಿ ಮತ್ತು ಮಾವನೇ ಸೇರಿಕೊಂಡು 22 ವರ್ಷದ ಯುವಕನನ್ನು ಮನೆಯಲ್ಲಿ ಕೂಡಿಹಾಕಿ, ಕೈಕಾಲು ಕಟ್ಟಿ ಮೂತ್ರ ಕುಡಿಸಿದ ಕೃತ್ಯ ರಾಜಸ್ಥಾನದ ಕೋಟದಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ವಿಶೇಷ ಅಂದ್ರೆ, ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಆಂಟಿ ಮತ್ತು ಮಾವನೇ ಪೊಲೀಸರಿಗೆ ದೂರು ನೀಡಿದ್ದಾರೆ. ಯುವಕ ತಮ್ಮ ಮನೆಗೆ ಅಕ್ರಮವಾಗಿ ನುಗ್ಗಿ ಮಗಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನಂತೆ, ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಆದರೆ, ಯುವಕನ ಸೋದರ ಬೇರೆಯದೇ ಕತೆ ಹೇಳಿದ್ದಾನೆ. ಸೆ.14ರಂದು ಸಂಜೆ ಹೋಮ್ ಗಾರ್ಡ್ ಆಗಿರುವ ಮಾವನೇ ನನ್ನ ತಮ್ಮನನ್ನು ಮನೆಗೆ ಕರೆಸಿದ್ದರು. ಆತ ಅಲ್ಲಿಗೆ ತೆರಳಿದ ನಂತರ, ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿಹಾಕಿದ್ದರು. ರಾತ್ರಿಯಿಡೀ ಅಲ್ಲಿಯೇ ಕಳೆದಿದ್ದಾನೆ. ಆತನಲ್ಲಿದ್ದ ಮೊಬೈಲ್ ಫೋನ್, 22 ಸಾವಿರ ನಗದನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ, ಮೂತ್ರ ಕುಡಿಸಿ ಅವರೇ ವಿಡಿಯೋ ಮಾಡಿದ್ದಾರೆ. ಆನಂತರ ಕೈತಪ್ಪಿ ವಿಡಿಯೋವನ್ನು ಯಾರೋ ಜಾಲತಾಣದಲ್ಲಿ ಷೇರ್ ಮಾಡಿದ್ದಾರೆ ಎಂದು ಹೇಳಿದ್ದಾನೆ.
ಸಂತ್ರಸ್ತ ಯುವಕ ಅಹ್ಮದಾಬಾದ್ ನಗರದಲ್ಲಿ ಕೂಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ಕೋಟಕ್ಕೆ ಬಂದಿದ್ದ. ಈ ವೇಳೆ ಯುವಕನನ್ನು ಮನೆಗೆ ಕರೆಸಿ ಕೃತ್ಯ ನಡೆಸಲಾಗಿದೆ. ಆರೋಪಿ ಮಾವ ಹೋಮ್ ಗಾರ್ಡ್ ಆಗಿದ್ದಾನೆ. ಪೊಲೀಸರು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
A 22-year-old man was allegedly tied up, beaten, forced to drink urine and robbed by his distant relatives in Rajasthan’s Kota. A video of the same went viral on social media and the police have now registered a case in the incident.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm