ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.


ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm