ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.


ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm