ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.


ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm