ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm