ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm