ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.


ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm