ಬ್ರೇಕಿಂಗ್ ನ್ಯೂಸ್
09-09-20 09:17 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 9: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಇದಕ್ಕೇ ಇರಬೇಕು. 90 ವರ್ಷದ ವೃದ್ಧೆಯ ಮೇಲೆ 33 ವರ್ಷದ ಯುವಕನೊಬ್ಬ ಅತ್ಯಾಚಾರಗೈದಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ.
ಅಮಲು ಪದಾರ್ಥ ಸೇವಿಸಿದ್ದ ಸ್ಥಿತಿಯಲ್ಲಿದ್ದ ಯುವಕ ಸಂಜೆ ಹೊತ್ತಿಗೆ ಬಂದು ವೃದ್ಧೆಯ ಮನೆ ಬಾಗಿಲು ಬಡಿದಿದ್ದ. ಹೊರಗೆ ಕಾದಿದ್ದ ಆರೋಪಿ, ಬೆಳಗ್ಗೆ ಹಾಲು ಕೊಟ್ಟಿರಲಿಲ್ಲ. ಹಾಲು ಕೊಡಲು ಬಂದಿದ್ದೇನೆ ಎಂದು ಮನೆ ಒಳಗೆ ಬಂದಿದ್ದ. ವೃದ್ದ ಮಹಿಳೆ ಮನೆಯ ಒಳಗೆ ಹಾಲು ಇಡುವ ಜಾಗಕ್ಕೆ ಹೋಗುತ್ತಿದ್ದಂತೆ ಯುವಕ ಹಿಂದಿನಿಂದ ಬಂದಿದ್ದು ವೃದ್ಧೆಯನ್ನು ಹಿಡಿದುಕೊಂಡಿದ್ದಾನೆ. ಅಲ್ಲದೆ, ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾನೆ. ವೃದ್ಧೆ ಅಂಗಲಾಚಿದ್ದು ನಿನ್ನ ಅಜ್ಜಿಯ ವಯಸ್ಸಾಗಿದೆ ನನಗೆ. ಬಿಟ್ಟು ಬಿಡು ಎಂದು ಗೋಗರೆದಿದ್ದಾಳೆ. ಆದರೆ ಯುವಕ ಆಕೆಯನ್ನು ಬಿಡುವ ಸ್ಥಿತಿಯಲ್ಲಿ ಇರಲಿಲ್ಲ. ವೃದ್ಧೆ ವಿರೋಧಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಬಳಿಕ ಬಲಾತ್ಕಾರ ನಡೆಸಿದ್ದಾನೆ.
ಇದೇ ವೇಳೆ, ಹೊರಭಾಗದಲ್ಲಿ ನಡೆದು ಹೋಗುತ್ತಿದ್ದ ಯಾರಿಗೋ ವೃದ್ಧೆಯ ಅಳು, ಗೋಗರೆತ ಕೇಳಿದ್ದು ಮನೆಯ ಒಳಗೆ ಬಂದು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಸ್ಥಳೀಯರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ದೆಯನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವೃದ್ಧೆಯ ಮೇಲೆ ಹಲ್ಲೆ ಆಗಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 6 ತಿಂಗಳ ಮಕ್ಕಳಿಂದ ಹಿಡಿದು 90 ವರ್ಷದ ವೃದ್ಧರ ವರೆಗೂ ಯಾವೊಬ್ಬ ಹೆಣ್ಣು ಕೂಡ ಸುರಕ್ಷಿತವಾಗಿಲ್ಲ. ಈ ಕೃತ್ಯವನ್ನು ನೋಡಿದರೆ ಇಂಥ ದುಷ್ಕೃತ್ಯ ಎಸಗಿದವರು ಮನುಷ್ಯರಲ್ಲ ಎಂದು ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 07:35 pm
Mangalore Correspondent
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm