ಬ್ರೇಕಿಂಗ್ ನ್ಯೂಸ್
09-09-20 09:17 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 9: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಇದಕ್ಕೇ ಇರಬೇಕು. 90 ವರ್ಷದ ವೃದ್ಧೆಯ ಮೇಲೆ 33 ವರ್ಷದ ಯುವಕನೊಬ್ಬ ಅತ್ಯಾಚಾರಗೈದಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ.
ಅಮಲು ಪದಾರ್ಥ ಸೇವಿಸಿದ್ದ ಸ್ಥಿತಿಯಲ್ಲಿದ್ದ ಯುವಕ ಸಂಜೆ ಹೊತ್ತಿಗೆ ಬಂದು ವೃದ್ಧೆಯ ಮನೆ ಬಾಗಿಲು ಬಡಿದಿದ್ದ. ಹೊರಗೆ ಕಾದಿದ್ದ ಆರೋಪಿ, ಬೆಳಗ್ಗೆ ಹಾಲು ಕೊಟ್ಟಿರಲಿಲ್ಲ. ಹಾಲು ಕೊಡಲು ಬಂದಿದ್ದೇನೆ ಎಂದು ಮನೆ ಒಳಗೆ ಬಂದಿದ್ದ. ವೃದ್ದ ಮಹಿಳೆ ಮನೆಯ ಒಳಗೆ ಹಾಲು ಇಡುವ ಜಾಗಕ್ಕೆ ಹೋಗುತ್ತಿದ್ದಂತೆ ಯುವಕ ಹಿಂದಿನಿಂದ ಬಂದಿದ್ದು ವೃದ್ಧೆಯನ್ನು ಹಿಡಿದುಕೊಂಡಿದ್ದಾನೆ. ಅಲ್ಲದೆ, ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾನೆ. ವೃದ್ಧೆ ಅಂಗಲಾಚಿದ್ದು ನಿನ್ನ ಅಜ್ಜಿಯ ವಯಸ್ಸಾಗಿದೆ ನನಗೆ. ಬಿಟ್ಟು ಬಿಡು ಎಂದು ಗೋಗರೆದಿದ್ದಾಳೆ. ಆದರೆ ಯುವಕ ಆಕೆಯನ್ನು ಬಿಡುವ ಸ್ಥಿತಿಯಲ್ಲಿ ಇರಲಿಲ್ಲ. ವೃದ್ಧೆ ವಿರೋಧಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಬಳಿಕ ಬಲಾತ್ಕಾರ ನಡೆಸಿದ್ದಾನೆ.

ಇದೇ ವೇಳೆ, ಹೊರಭಾಗದಲ್ಲಿ ನಡೆದು ಹೋಗುತ್ತಿದ್ದ ಯಾರಿಗೋ ವೃದ್ಧೆಯ ಅಳು, ಗೋಗರೆತ ಕೇಳಿದ್ದು ಮನೆಯ ಒಳಗೆ ಬಂದು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಸ್ಥಳೀಯರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ದೆಯನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವೃದ್ಧೆಯ ಮೇಲೆ ಹಲ್ಲೆ ಆಗಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 6 ತಿಂಗಳ ಮಕ್ಕಳಿಂದ ಹಿಡಿದು 90 ವರ್ಷದ ವೃದ್ಧರ ವರೆಗೂ ಯಾವೊಬ್ಬ ಹೆಣ್ಣು ಕೂಡ ಸುರಕ್ಷಿತವಾಗಿಲ್ಲ. ಈ ಕೃತ್ಯವನ್ನು ನೋಡಿದರೆ ಇಂಥ ದುಷ್ಕೃತ್ಯ ಎಸಗಿದವರು ಮನುಷ್ಯರಲ್ಲ ಎಂದು ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am