ಬ್ರೇಕಿಂಗ್ ನ್ಯೂಸ್
09-09-20 09:17 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 9: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಇದಕ್ಕೇ ಇರಬೇಕು. 90 ವರ್ಷದ ವೃದ್ಧೆಯ ಮೇಲೆ 33 ವರ್ಷದ ಯುವಕನೊಬ್ಬ ಅತ್ಯಾಚಾರಗೈದಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ.
ಅಮಲು ಪದಾರ್ಥ ಸೇವಿಸಿದ್ದ ಸ್ಥಿತಿಯಲ್ಲಿದ್ದ ಯುವಕ ಸಂಜೆ ಹೊತ್ತಿಗೆ ಬಂದು ವೃದ್ಧೆಯ ಮನೆ ಬಾಗಿಲು ಬಡಿದಿದ್ದ. ಹೊರಗೆ ಕಾದಿದ್ದ ಆರೋಪಿ, ಬೆಳಗ್ಗೆ ಹಾಲು ಕೊಟ್ಟಿರಲಿಲ್ಲ. ಹಾಲು ಕೊಡಲು ಬಂದಿದ್ದೇನೆ ಎಂದು ಮನೆ ಒಳಗೆ ಬಂದಿದ್ದ. ವೃದ್ದ ಮಹಿಳೆ ಮನೆಯ ಒಳಗೆ ಹಾಲು ಇಡುವ ಜಾಗಕ್ಕೆ ಹೋಗುತ್ತಿದ್ದಂತೆ ಯುವಕ ಹಿಂದಿನಿಂದ ಬಂದಿದ್ದು ವೃದ್ಧೆಯನ್ನು ಹಿಡಿದುಕೊಂಡಿದ್ದಾನೆ. ಅಲ್ಲದೆ, ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾನೆ. ವೃದ್ಧೆ ಅಂಗಲಾಚಿದ್ದು ನಿನ್ನ ಅಜ್ಜಿಯ ವಯಸ್ಸಾಗಿದೆ ನನಗೆ. ಬಿಟ್ಟು ಬಿಡು ಎಂದು ಗೋಗರೆದಿದ್ದಾಳೆ. ಆದರೆ ಯುವಕ ಆಕೆಯನ್ನು ಬಿಡುವ ಸ್ಥಿತಿಯಲ್ಲಿ ಇರಲಿಲ್ಲ. ವೃದ್ಧೆ ವಿರೋಧಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಬಳಿಕ ಬಲಾತ್ಕಾರ ನಡೆಸಿದ್ದಾನೆ.

ಇದೇ ವೇಳೆ, ಹೊರಭಾಗದಲ್ಲಿ ನಡೆದು ಹೋಗುತ್ತಿದ್ದ ಯಾರಿಗೋ ವೃದ್ಧೆಯ ಅಳು, ಗೋಗರೆತ ಕೇಳಿದ್ದು ಮನೆಯ ಒಳಗೆ ಬಂದು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಸ್ಥಳೀಯರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ದೆಯನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವೃದ್ಧೆಯ ಮೇಲೆ ಹಲ್ಲೆ ಆಗಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 6 ತಿಂಗಳ ಮಕ್ಕಳಿಂದ ಹಿಡಿದು 90 ವರ್ಷದ ವೃದ್ಧರ ವರೆಗೂ ಯಾವೊಬ್ಬ ಹೆಣ್ಣು ಕೂಡ ಸುರಕ್ಷಿತವಾಗಿಲ್ಲ. ಈ ಕೃತ್ಯವನ್ನು ನೋಡಿದರೆ ಇಂಥ ದುಷ್ಕೃತ್ಯ ಎಸಗಿದವರು ಮನುಷ್ಯರಲ್ಲ ಎಂದು ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm