ಬ್ರೇಕಿಂಗ್ ನ್ಯೂಸ್
23-09-21 09:09 pm Headline Karnataka News Network ಕ್ರೈಂ
ಚೆನ್ನೈ, ಸೆ.23: ತಮಿಳುನಾಡು ರಾಜಧಾನಿ ಚೆನ್ನೈ ನಗರದ ತಂಬರಂ ರೈಲ್ವೇ ನಿಲ್ದಾಣದ ಹೊರಭಾಗದಲ್ಲಿ ಕಾಲೇಜು ಯುವತಿಯ ಕುತ್ತಿಗೆಯನ್ನು ಕೊಯ್ದು ಯುವಕನೊಬ್ಬ ಹಾಡಹಗಲೇ ಕೊಲೆಗೈದ ಘಟನೆ ನಡೆದಿದೆ.
ಯುವತಿಯ ಕತ್ತು ಕೊಯ್ದು ಕೊಲೆಗೈದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಯತ್ನಿಸಿದ್ದಾನೆ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪ್ರೀತಿಯ ವಿಷಯದಲ್ಲಿ ಬೇಸತ್ತು ಯುವತಿಯನ್ನು ಯುವಕ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಆದರೆ, ಯುವಕನ ಹುಚ್ಚಾಟಕ್ಕೆ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಶ್ವೇತಾ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿದ ಬಳಿಕ ತನ್ನ ಕುತ್ತಿಗೆಯನ್ನೂ ಚುಚ್ಚಿಕೊಂಡ ಯುವಕನಿಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಯುವತಿಯ ಮೇಲೆ ಚುಚ್ಚಿದರೂ, ಆಕೆಯನ್ನು ಆಸ್ಪತ್ರೆಗೆ ದಾಖಲಿಸುವುದು ತಡವಾಗಿತ್ತು. ತೀವ್ರ ರಕ್ತಸ್ರಾವದಿಂದ ರಸ್ತೆಯಲ್ಲೇ ಆಕೆ ಪ್ರಾಣ ಬಿಟ್ಟಿದ್ದಾಳೆ. 2016ರಲ್ಲಿ ಸ್ವಾತಿ ಎಂಬ ಯುವತಿಯನ್ನು ಕೂಡ ಇದೇ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ನುಂಗಂಬಾಕ್ಕಂ ರೈಲ್ವೆ ನಿಲ್ದಾಣದ ಹೊರಗೆ 5 ವರ್ಷದ ಹಿಂದೆ ಯುವಕನೊಬ್ಬ ಸ್ವಾತಿ ಎಂಬ ಯುವತಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ.
A private college student was stabbed to death in front of the Tambaram Railway Station today afternoon. As per the reports, the man was conversing with the girl before stabbing her. He attempted suicide after and is undergoing treatment at a government hospital is in Chrompet.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm