ಬ್ರೇಕಿಂಗ್ ನ್ಯೂಸ್
23-09-21 09:09 pm Headline Karnataka News Network ಕ್ರೈಂ
ಚೆನ್ನೈ, ಸೆ.23: ತಮಿಳುನಾಡು ರಾಜಧಾನಿ ಚೆನ್ನೈ ನಗರದ ತಂಬರಂ ರೈಲ್ವೇ ನಿಲ್ದಾಣದ ಹೊರಭಾಗದಲ್ಲಿ ಕಾಲೇಜು ಯುವತಿಯ ಕುತ್ತಿಗೆಯನ್ನು ಕೊಯ್ದು ಯುವಕನೊಬ್ಬ ಹಾಡಹಗಲೇ ಕೊಲೆಗೈದ ಘಟನೆ ನಡೆದಿದೆ.
ಯುವತಿಯ ಕತ್ತು ಕೊಯ್ದು ಕೊಲೆಗೈದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಯತ್ನಿಸಿದ್ದಾನೆ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪ್ರೀತಿಯ ವಿಷಯದಲ್ಲಿ ಬೇಸತ್ತು ಯುವತಿಯನ್ನು ಯುವಕ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಆದರೆ, ಯುವಕನ ಹುಚ್ಚಾಟಕ್ಕೆ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಶ್ವೇತಾ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿದ ಬಳಿಕ ತನ್ನ ಕುತ್ತಿಗೆಯನ್ನೂ ಚುಚ್ಚಿಕೊಂಡ ಯುವಕನಿಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಯುವತಿಯ ಮೇಲೆ ಚುಚ್ಚಿದರೂ, ಆಕೆಯನ್ನು ಆಸ್ಪತ್ರೆಗೆ ದಾಖಲಿಸುವುದು ತಡವಾಗಿತ್ತು. ತೀವ್ರ ರಕ್ತಸ್ರಾವದಿಂದ ರಸ್ತೆಯಲ್ಲೇ ಆಕೆ ಪ್ರಾಣ ಬಿಟ್ಟಿದ್ದಾಳೆ. 2016ರಲ್ಲಿ ಸ್ವಾತಿ ಎಂಬ ಯುವತಿಯನ್ನು ಕೂಡ ಇದೇ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ನುಂಗಂಬಾಕ್ಕಂ ರೈಲ್ವೆ ನಿಲ್ದಾಣದ ಹೊರಗೆ 5 ವರ್ಷದ ಹಿಂದೆ ಯುವಕನೊಬ್ಬ ಸ್ವಾತಿ ಎಂಬ ಯುವತಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ.
A private college student was stabbed to death in front of the Tambaram Railway Station today afternoon. As per the reports, the man was conversing with the girl before stabbing her. He attempted suicide after and is undergoing treatment at a government hospital is in Chrompet.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm