ಬ್ರೇಕಿಂಗ್ ನ್ಯೂಸ್
24-09-21 12:50 pm Headline Karnataka News Network ಕ್ರೈಂ
ಮುಂಬೈ, ಸೆ.24: ಅಪ್ರಾಪ್ತ ಹುಡುಗಿಯನ್ನು 33 ಮಂದಿ ದುರುಳರು ಸೇರಿಕೊಂಡು ಕಳೆದ ಎಂಟು ತಿಂಗಳಲ್ಲಿ ವಿವಿಧ ಕಡೆಗಳಿಗೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ಥಾಣೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪೊಲೀಸರು 24 ಮಂದಿಯನ್ನು ಬಂಧಿಸಿದ್ದಾರೆ.
ಬಾಲಕಿಯ ದೂರಿನಂತೆ ಎರಡು ದಿನಗಳ ಹಿಂದೆ ದೊಂಬಿವಿಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪೋಕ್ಸೋ ಸೇರಿದಂತೆ ಗ್ಯಾಂಗ್ ರೇಪ್ ಇನ್ನಿತರ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದರು. ಕಳೆದ ಜನವರಿ 29ರಿಂದ ತೊಡಗಿ ಸೆಪ್ಟಂಬರ್ 22ರ ವರೆಗೂ ಬಾಲಕಿಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಪಾರ್ಟಿಯೊಂದಕ್ಕೆ ಕರೆದು ಅಲ್ಲಿ ಮದ್ಯಪಾನ ಮಾಡಿಸಿ, ಗೆಳೆಯನೇ ರೇಪ್ ಮಾಡಿದ್ದ. ಆನಂತರ, ಆಕೆಯ ವಿಡಿಯೋವನ್ನು ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬೇರೆ ಬೇರೆ ಕಡೆಗೆ ಕರೆದೊಯ್ದು ತನ್ನ ಇತರ ಗೆಳೆಯರಿಂದಲೂ ರೇಪ್ ಮಾಡಿಸಿದ್ದಾನೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಲೇ ಎಂಟು ತಿಂಗಳಲ್ಲಿ ಥಾಣೆ ಜಿಲ್ಲೆಯ ದೊಂಬಿವಿಲಿ, ಬದ್ಲಾಪುರ್, ಮುರ್ಬಾದ್ ಮತ್ತು ರಬಾಲೆ ಮುಂತಾದ ಕಡೆಗೆ ಕೊಂಡೊಯ್ದು ಅಲ್ಲಲ್ಲಾ ಗ್ಯಾಂಗ್ ರೇಪ್ ಮಾಡಿದ್ದಾರೆ. ಹುಡುಗರ ಕುಕೃತ್ಯದಿಂದ ಬೇಸತ್ತ ಬಾಲಕಿ ಮೊನ್ನೆ ಸೆ.22ರಂದು ಮನೆಯವರಿಗೆ ವಿಚಾರ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ ಎಂದು ಪೂರ್ವ ವಲಯ ಎಸಿಪಿ ದತ್ತಾತ್ರೇಯ ಕರಾಳೆ ತಿಳಿಸಿದ್ದಾರೆ.
33 ಮಂದಿಯ ಹೆಸರನ್ನು ಸಂತ್ರಸ್ತ ಬಾಲಕಿ ನೀಡಿದ್ದಾಳೆ. ಅದರಲ್ಲಿ 24 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಈ ಪೈಕಿ ಇಬ್ಬರು ಅಪ್ರಾಪ್ತರು ಇದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಸೆ.29ರ ವರೆಗೆ ಪೊಲೀಸ್ ಕಸ್ಟಡಿ ಪಡೆಯಲಾಗಿದೆ. ಒಟ್ಟು ಪ್ರಕರಣದ ಬಗ್ಗೆ ತನಿಖೆ ನಡೆಸಲು ಮಹಿಳಾ ಅಧಿಕಾರಿ ಎಸಿಪಿ ಸೋನಾಲಿ ಧೋಳೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಕರಾಳೆ ತಿಳಿಸಿದ್ದಾರೆ.ದೆ.
A 15-year-old girl was allegedly gang-raped multiple times over a period of eight months in Maharashtra's Thane district and the police have arrested 24 persons and detained two minors in the case, an official said on Thursday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm